ಫ್ಲೈ ಓವರ್‌: ಸಮಗ್ರ ವರದಿಗೆ ಆದೇಶ


Team Udayavani, Jun 23, 2018, 9:53 AM IST

flyover.jpg

ಕುಂದಾಪುರ: ಇನ್ನೂ ಪೂರ್ಣಗೊಳ್ಳದ ಫ್ಲೈ ಓವರ್‌ ಕಾಮಗಾರಿಯ ಸ್ಥಿತಿಗತಿ ಅಧ್ಯಯನ ಮಾಡಿ 10 ದಿನಗಳಲ್ಲಿ ಸಮಗ್ರ ವರದಿ ಕೊಡುವಂತೆ ಎನ್‌ಐಟಿಕೆ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗ ಮುಖ್ಯಸ್ಥರಿಗೆ ಕುಂದಾಪುರ ಸಹಾಯಕ ಕಮಿಷನರ್‌ ಟಿ. ಭೂಬಾಲನ್‌ ಅವರು ಶುಕ್ರವಾರ ಆದೇಶ ನೀಡಿದ್ದಾರೆ.

ಇಲ್ಲಿನ ಮಿನಿ ವಿಧಾನಸೌಧದ ಕೋರ್ಟ್‌ ಹಾಲ್‌ನಲ್ಲಿ ಸಹಾಯಕ ಕಮಿಷನರ್‌ ಅವರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. 

ವಿಚಾರಣೆ ನಡೆಸುವ ಅಧಿಕಾರವಿದೆ
ಉಡುಪಿಯ ಕರಾವಳಿ ಬೈಪಾಸ್‌, ಪಡುಬಿದ್ರಿ, ಕುಂದಾ ಪುರ ಫ್ಲೆ „ಓವರ್‌ ಕಾಮಗಾರಿಯ ಗುತ್ತಿಗೆ ನವಯುಗ ಕಂಪೆನಿ ವಹಿಸಿಕೊಂಡಿದ್ದು ಏಳೆಂಟು ವರ್ಷಗಳಿಂದ ಫ್ಲೈ ಓವರ್‌ ಕಾಮಗಾರಿ ಮುಗಿಯದೇ, ಸಮಸ್ಯೆಗಳ ಆಗರವಾಗಿದೆ, ಸಂಚಾರ ವ್ಯವಸ್ಥೆ ಹದಗೆಡುತ್ತಿದೆ ಎಂದು ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಎಸಿಯವರು ಕಂಪೆನಿಗೆ ನೋಟಿಸ್‌ ನೀಡಿದ್ದರು. ಜೂ. 6ರಂದು ವಿಚಾರಣೆ ನಡೆಸಿದಾಗ ಕಂಪೆನಿ ಪರ ವಕೀಲರು ಹಾಜರಾಗಿ ಉತ್ತರಕ್ಕೆ ಅವಕಾಶ ಕೇಳಿದ್ದರು. ಶುಕ್ರವಾರ ನಡೆದ ವಿಚಾರಣೆಯಲ್ಲಿ ಕಂಪೆನಿ ಪರ ವಕೀಲರು, ಕಾಮಗಾರಿ ಕುರಿತು ತಗಾದೆಯೊಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿದೆ. ಆದ್ದರಿಂದ ಎಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮಾಡುವಂತಿಲ್ಲ ಎಂದರು. ಆದರೆ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಸೆಕ್ಷನ್‌ 133 ಅಡಿಯಲ್ಲಿ ನೋಟಿಸ್‌ ನೀಡಿದ್ದು ವಿಚಾರಣೆ ನಡೆಸುವ ಅಧಿಕಾರ ಇದೆ ಎಂದು ಎಸಿಯವರು ಹೇಳಿದರು. 

ವರದಿಗೆ ಸೂಚನೆ: ಎನ್‌ಐಟಿಕೆಯಿಂದ ಆಗಮಿಸಿದ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಿಗೆ ಮೂರೂ ಸ್ಥಳಗಳಿಗೆ ಭೇಟಿ ನೀಡಿ ಸ್ಥಿತಿಗತಿ ಕುರಿತು 10 ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಆದೇಶ ಮಾಡಿದರು. ಹಾಗೂ ಕಂಪೆನಿಯವರು ಸೂಚಿಸುವ ಕಾಮಗಾರಿ ಕುರಿತು ವಿವರಣೆಗೆ ತಾಂತ್ರಿಕ ಸಹಾಯ ನೀಡುವಂತೆ ಸೂಚಿಸಿದರು.

ಹೊಸ ಕಾಮಗಾರಿ
ಬಸೂÅರು ಮೂರುಕೈಯಲ್ಲಿ ಅಂಡರ್‌ಪಾಸ್‌ ಮಾಡುವ ಕಾಮಗಾರಿ ಹೆಚ್ಚುವರಿ ಕಾಮಗಾರಿ, ಅಂತೆಯೇ ಕುಂದಾಪುರದ ಕಾಮಗಾರಿಯ ವಿನ್ಯಾಸ ಬದಲಾಗಿ ಅನುಮೋದನೆ ದೊರೆಯುವಾಗ ವಿಳಂಬವಾಗಿದೆ, ಭೂಸ್ವಾಧೀನ ಮಾಡಿಕೊಡುವಾಗ ವಿಳಂಬವಾಗಿದೆ. ಈಗ ಮಳೆಗಾಲವಾಗಿದ್ದು, ಕಾಮಗಾರಿ ತುರ್ತಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಕಂಪೆನಿಯವರು ತಿಳಿಸಿದರು. ವಿಸ್ತೃತ ವಿವರಣೆಗೆೆ ಕಾಲಾವಕಾಶ ಕೇಳಿದರು. ಇದರಂತೆ ಜು. 6ರಂದು ಎಸಿಯವರ ನ್ಯಾಯಾಲಯಕ್ಕೆ ಹಾಜರಾಗುವಂತೆ ದಿನಾಂಕ ನಿಗದಿ ಮಾಡಲಾಯಿತು. ಉಡುಪಿ ಕಾಮಗಾರಿಯನ್ನು ಅಕ್ಟೋಬರ್‌ನಲ್ಲಿ, ಕುಂದಾಪುರ ಕಾಮಗಾರಿ ಮಾರ್ಚ್‌ ಒಳಗೆ ಮುಗಿಸುವುದು ಅಸಾಧ್ಯ ಎಂದು ಕಂಪೆನಿ ಪ್ರತಿನಿಧಿಗಳು ಸೂಚಿಸಿದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.