ಕುಂದಾಪುರ ನಗರದೆಲ್ಲೆಡೆ ಪ್ರತಿದಿನ ಫಾಗಿಂಗ್
Team Udayavani, Mar 29, 2020, 5:54 AM IST
ಕುಂದಾಪುರ: ಕೋವಿಡ್ 19 ವೈರಾಣು ಒಬ್ಬರಿಂದ ಮತ್ತೂಬ್ಬರಿಗೆ ಹರಡದಂತೆ, ಸೋಂಕು ಹರಡುವ ಮುನ್ನವೇ ಸಾಯುವಂತೆ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಪ್ರತಿ ದಿನ ರಾಸಾಯನಿಕ ಸಿಂಪಡಣೆ ನಡೆಸಲಾಗುತ್ತಿದೆ.
ಪುರಸಭೆ ಅಧೀನದಲ್ಲಿದ್ದ ಎರಡು ಯಂತ್ರಗಳ ಪೈಕಿ ಒಂದು ಕೆಟ್ಟಿರುವುದರಿಂದ ಒಂದೇ ಯಂತ್ರ ವನ್ನು ಬಳಸಿಕೊಂಡು ದಿನಕ್ಕೊಂದು ಪ್ರದೇಶ ವಾರು ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ.
ಇದರೊಂದಿಗೆ ಪುರಸಭೆ ವತಿಯಿಂದಲೇ ವಿದ್ಯುತ್ ಪೂರೈಕೆಯಲ್ಲಿ ಎಲ್ಲಿಯೂ ವ್ಯತ್ಯಯವಾಗ ದಂತೆ, ನಿರಂತರವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನು ದೇಶವ್ಯಾಪಿ ಕರ್ಫ್ಯೂ ಜಾರಿಯಲ್ಲಿದ್ದರೂ, ಪೌರಕಾರ್ಮಿಕರು ನಿರಂತರ ವಾಗಿ ಸ್ವತ್ಛತಾ ಕಾರ್ಯವನ್ನು ಮಾಡುತ್ತಿದ್ದಾರೆ ಎನ್ನುವು ದಾಗಿ ಪುರಸಭೆ ಆಯುಕ್ತ ಕೆ. ಗೋಪಾಲಕೃಷ್ಣ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ