ಕರಾವಳಿಯಲ್ಲಿ ಮುಂಜಾನೆ ಆವರಿಸಿದ ದಟ್ಟ ಮಂಜು! ಸೂರ್ಯನ ಕಿರಣಕ್ಕೆ ಮಂಜಿನ ತಡೆ
Team Udayavani, Mar 4, 2021, 9:25 AM IST
ಕಾರ್ಕಳ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಜಾನೆ ದಟ್ಟ ಮಂಜು ಆವರಿಸುತ್ತಿದೆ. ಅದರಲ್ಲೂ ಇಂದು ಹೆಚ್ಚೇ ಎನ್ನುವಷ್ಷು ಮಂಜು ಆವರಿಸಿತ್ತು.
ಉಡುಪಿ ಜಿಲ್ಲೆಯ ಕಾರ್ಕಳ ನಗರದಾದ್ಯಂತ ಗುರುವಾರ ಮುಂಜಾನೆ ದಟ್ಟ ಮಂಜು ಆವರಿಸಿತ್ತು. ಇದರಿಂದಾಗಿ ಕಾರ್ಕಳ ಮಂಜಿನ ನಗರಿಯಾಗಿತ್ತು!
ಇದನ್ನೂ ಓದಿ:ಸಿಮ್ ಹ್ಯಾಕ್ : ಮಣಿಪಾಲದವರ ನಂಬರ್ ಬಿಹಾರದವರಿಗೆ ! ದೂರವಾಣಿ ಸಂಸ್ಥೆಗೆ ಪೊಲೀಸರ ನೋಟಿಸ್
ಸಮೀಪದಲ್ಲಿ ಇರುವವರೂ ಕಾಣಿಸದಷ್ಟು ರೀತಿಯಲ್ಲಿ ಮಂಜು ಸುರಿಯುತ್ತಿತ್ತು. ಇದರಿಂದಾಗಿ ಬೆಳಗ್ಗೆ ಎಂಟು ಗಂಟೆಯಾದರೂ ವಾಹನಗಳು ದೀಪ ಹಾಕಿಕೊಂಡು ಸಂಚರಿಸುತ್ತಿದ್ದುದು ಕಂಡು ಬಂತು. ತುಸು ಚಳಿಯ ವಾತಾವರಣ ಸೃಷ್ಟಿಯಾಗಿತ್ತು.
ಇದನ್ನೂ ಓದಿ: ಕಂಬಳ ಕರೆಗೆ ಇಳಿದ ಬಾಲಕಿ : ಆರನೇ ತರಗತಿ ವಿದ್ಯಾರ್ಥಿನಿ ಚೈತ್ರಾಳ ಚಿತ್ತ ಕಂಬಳದತ್ತ!
ಮೋಡಗಳ ಮರೆಯಿಂದ ಮಂಜನ್ನು ಸೀಳಿಕೊಂಡು ಹೊರಬರಲು ಸೂರ್ಯನ ಕಿರಣಗಳು ತವಕಿಸುತ್ತಿದ್ದ ದೃಶ್ಯಗಳು ಅಲ್ಲಲ್ಲಿ ಕಾಣಸಿಕ್ಕವು. ಇದು ನೋಡುಗರಿಗೆ ಮುದ ನೀಡಿತು. ಕ್ಯಾಮರದಲ್ಲಿ ಕೆಲವರು ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ