ಫ‌ಲಾನುಭವಿಗಳಿಗೆ ಆಹಾರ ಸಾಮಗ್ರಿ ವಿತರಣೆ, ಸಮರ್ಪಕ ನಿರ್ವಹಣೆ: ವೀಣಾ ವಿವೇಕಾನಂದ


Team Udayavani, Nov 10, 2022, 10:01 AM IST

ಫ‌ಲಾನುಭವಿಗಳಿಗೆ ಆಹಾರ ಸಾಮಗ್ರಿ ವಿತರಣೆ, ಸಮರ್ಪಕ ನಿರ್ವಹಣೆ: ವೀಣಾ ವಿವೇಕಾನಂದ

ಉಡುಪಿ : ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿಯರ ಎಲ್ಲ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ಆಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಯಾವುದೇ ಗೊಂದಲ ಇಲ್ಲದೇ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ ಅವರು ಸ್ಪಷ್ಟಪಡಿಸಿದ್ದಾರೆ.

“ಮಾತೃ ಪೂರ್ಣ ಯೋಜನೆ ಮುಗಿಯದ ಆಹಾರ ಸಾಮಗ್ರಿ ವಿತರಣೆ ಗೊಂದಲ’ ಎಂಬ ಶೀರ್ಷಿಕೆಯಡಿ ಉದಯವಾಣಿ ಸಮಗ್ರ ವರದಿಯನ್ನು ಪ್ರಕಟಿಸಿತ್ತು. ಈ ಸಂಬಂಧ ಅಂಗನವಾಡಿ ಕೇಂದ್ರಗಳಿಗೆ ಸ್ಪಷ್ಟ ನಿರ್ದೇಶನ ನೀಡಿ, ಯಾವುದೇ ಲೋಪ ಆಗದಂತೆ ನೋಡಿಕೊಳ್ಳಲು ಇಲಾಖೆಯಿಂದ ಸೂಚನೆ ನೀಡಲಾಗಿದೆ ಮತ್ತು ಫ‌ಲಾನುಭವಿಗಳಿಗೆ ಸರಿಯಾದ ಸಮಯದಲ್ಲಿ ಆಹಾರ ಸಾಮಗ್ರಿ ಸಿಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲಾಗುತ್ತಿದೆ.

ಕೋವಿಡ್‌ ಸಂದರ್ಭ ಮಾತೃಪೂರ್ಣ ಯೋಜನೆಯಡಿ ಅಂಗನವಾಡಿಗಳಲ್ಲಿ ವಿತರಿಸುವ ಆಹಾರ ಸಾಮಗ್ರಿಗಳನ್ನು ಅರ್ಹ ಫ‌ಲಾನುಭವಿಗಳು ಮನೆಗೆ ಕೊಂಡೊಯ್ಯಲು ಅವಕಾಶ ನೀಡಲಾಗಿತ್ತು. ತದನಂತರ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ಮೊದಲಿನಂತೆಯೇ ಅಂಗನವಾಡಿಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿತ್ತು. ಪ್ರಸ್ತುತ ಕೇಂದ್ರ ಕಚೇರಿ ನಿರ್ದೇಶನದಂತೆ ಮಳೆಗಾಲ ಮುಗಿಯುವವರೆಗೂ ಆಹಾರ ಸಾಮಗ್ರಿಗಳನ್ನು ಫ‌ಲಾನುಭವಿಗಳ ಮನೆಗೆ ವಿತರಿಸಲಾಗುತ್ತಿದೆ. ಅದರಂತೆ ಆಹಾರ ಸಾಮಗ್ರಿಗಳನ್ನು ಗರ್ಭಿಣಿ, ಬಾಣಂತಿಯರ ಮನೆಗೆ ವಿತರಿಸಲಾಗುತ್ತಿದೆ ಹಾಗೂ ಮೊಟ್ಟೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಸ್ಥಳೀಯವಾಗಿ ಖರೀದಿಸಿ ವಿತರಿಸುತ್ತಿದ್ದಾರೆ. ಕೇಂದ್ರ ಕಚೇರಿಯ ಸೂಚನೆಯಂತೆ ಮೊಟ್ಟೆ ಖರೀದಿ ಟೆಂಡರ್‌ ಪ್ರಕ್ರಿಯೆಯಲ್ಲಿದೆ. ಎಲ್ಲ ಆಹಾರ ಸಾಮಗ್ರಿ ವಿತರಣೆಯನ್ನು ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದೆ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ. ಎಲ್ಲ ಫ‌ಲಾನುಭವಿಗಳು ಸಂಬಂಧಿಸಿದ ಎಲ್ಲ ಅಂಗನವಾಡಿ ಕೇಂದ್ರಗಳೊಂದಿಗೆ ಸಂಪರ್ಕದಲ್ಲಿದ್ದು ಕ್ಲಪ್ತ ಸಮಯದಲ್ಲಿ ಸೌಲಭ್ಯ ಪಡೆದುಕೊಳ್ಳುತ್ತಿರುವುದು ಖಾತರಿಪಡಿಸಿಕೊಳ್ಳುತ್ತಿದ್ದೇವೆ ಎಂದು ವೀಣಾ ವಿವೇಕಾನಂದ ತಿಳಿಸಿದ್ದಾರೆ.

ಇದನ್ನೂ ಓದಿ : ಮಸ್ಕಿ: ಮೀನಿಗೆ ಆಹಾರ ಹಾಕಲು ಹೋಗಿ ಬಾವಿಗೆ ಬಿದ್ದ ವಿದ್ಯಾರ್ಥಿನಿ, ಇನ್ನೂ ಪತ್ತೆಯಾಗದ ದೇಹ

ಟಾಪ್ ನ್ಯೂಸ್

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.