ತ್ಯಾಜ್ಯ ವಿಲೇವಾರಿಗೆ ಇನ್ನಂಜೆ ಗ್ರಾ.ಪಂ. ಸದಸ್ಯನ ಪ್ರಯತ್ನ
Team Udayavani, May 6, 2019, 6:08 AM IST
ಕಟಪಾಡಿ : ರಾ.ಹೆ. 66ರ ಪಾಂಗಾಳ ಸೇತುವೆಯಡಿ ತ್ಯಾಜ್ಯದ ಕೊಂಪೆಯಾಗಿದ್ದು ಈ ಬಗ್ಗೆ ಉದಯವಾಣಿ ವರದಿ ಪ್ರಕಟಗೊಂಡ ತತ್ಕ್ಷಣ ಇನ್ನಂಜೆ ಗ್ರಾ.ಪಂ.ಸದಸ್ಯ ನಾಗೇಶ ಭಂಡಾರಿ ಅವರು ಇಬ್ಬರು ಕೂಲಿಯಾಳುಗಳನ್ನು ಬಳಸಿಕೊಂಡು ತ್ಯಾಜ್ಯ ವಿಲೇವಾರಿಗೆ ಯತ್ನಿಸಿದ್ದಾರೆ.
ತ್ಯಾಜ್ಯ ಅಪಾಯಕಾರಿಯಾಗಿರುವ ಬಗ್ಗೆ ವರದಿಯಲ್ಲಿ ಎಚ್ಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದಸ್ಯ ಭಂಡಾರಿಯವರು ಸ್ವತಃ ಸ್ವತ್ಛತೆಗೆ ಇಳಿದಿರುವುದಾಗಿ ಹೇಳಿದ್ದಾರೆ. ಪಾಂಗಾಳ ಹೊಳೆಯು ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ ಭಾಗದಲ್ಲಿ ಹರಿಯುತ್ತಿದ್ದರೂ ಹೊಳೆಯ ನೀರು ಎಲ್ಲೆಡೆಯೂ ಹರಿಯುತ್ತದೆ. ಇಲ್ಲಿನ ತ್ಯಾಜ್ಯದ ಕೊಂಪೆಯ ಕೊಳೆತ ತ್ಯಾಜ್ಯಗಳ ಮೂಲಕ ಕೆಲ ಪರಿಸರಕ್ಕೆ ಮಾರಕ ಅಂಶಗಳು ಎಲ್ಲೆಡೆ ವ್ಯಾಪಿಸುವ ಸಾಧ್ಯತೆಯನ್ನು ಮನಗಂಡು ಸಾಧ್ಯವಾದಷ್ಟು ಸ್ವತ್ಛತೆಗೆ ಆದ್ಯತೆ ನೀಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ