ನಗರ ಹಸುರೀಕರಣಕ್ಕೆ ಮುಂದಾದ ಅರಣ್ಯ ಇಲಾಖೆ


Team Udayavani, Jul 14, 2019, 5:36 AM IST

hasureekarana

ತೆಕ್ಕಟ್ಟೆ: ಅಭಿವೃದ್ಧಿಯ ನಾಗಾಲೋಟದ ನಡುವೆ, ಪರಿಸರ ಮಾಲಿನ್ಯ ಹೆಚ್ಚಾಗುವುದರೊಂದಿಗೆ ಹಸುರು ಮಾಯವಾಗುತ್ತಿದ್ದು, ಭವಿಷ್ಯದ ದಿನಗಳನ್ನು ಸುಸ್ಥಿರವಾಗಿಡುವತ್ತ ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಅರಣ್ಯ ಇಲಾಖೆ ನಗರ ಹಸುರೀಕರಣ ಯೋಜನೆ ( ಗ್ರೀನಿಂಗ್‌ ಅರ್ಬನ್‌ ಏರಿಯಾ ಪ್ರಾಜೆಕ್ಟ್) ಯನ್ನು ಕಾರ್ಯರೂಪಕ್ಕೆ ತರುತ್ತಿದ್ದು ರಾ.ಹೆ. 66ರ ಬದಿ ಹಾಗೂ ಗ್ರಾಮೀಣ ಭಾಗಗಳಲ್ಲಿ 2ಲಕ್ಷಕ್ಕೂ ಅಧಿಕ ಗಿಡವನ್ನು ನೆಟ್ಟಿದೆ.

2 ಲಕ್ಷದ 36 ಸಾವಿರ ಗಿಡ ನಾಟಿ ಉದ್ದೇಶ
ಕುಂದಾಪುರ ತಾಲೂಕಿನ ನೇರಳಕಟ್ಟೆ ಮಾವಿನಗುಳಿ ಸಸ್ಯ ಕೇಂದ್ರದಲ್ಲಿರುವ ಹಲಸು, ಮಾವು, ನೇರಳೆ, ದೂಪಾ, ಮಹಾಘನಿ, ಹೊನ್ನೆ, ಹೆಬ್ಬಲಸು,ಬಾದಾಮಿ, ಬೇವು, ಬಿಲ್ವಪತ್ರೆ, ಸಾಗುವಾನಿ, ಕೃಷ್ಣ ಫಲ, ಕದಿರೆ ಗಿಡ, ಅರಳಿ, ಬೆತ್ತ, ಹೊಳೆ ದಾಸವಾಳ ಸೇರಿದಂತೆ ವಿವಿಧ ಜಾತಿಯ 2 ಲಕ್ಷ ಗಿಡಗಳನ್ನು ಬೈಂದೂರು-ಕುಂದಾಪುರ ತಾಲೂಕಿನ ವರೆಗೆ ನೆಡಲು ಯೋಜನೆ ಹಾಕಿಕೊಳ್ಳಲಾಗಿದೆ. ಜತೆಗೆ ಸಾರ್ವಜನಿಕರಿಗೆ ಸುಮಾರು 36 ಸಾವಿರ ಗಿಡ ವಿತರಿಸಲಾಗಿದೆ.

ಎಲ್ಲೆಲ್ಲಿ ನೆಡಲಾಗಿದೆ?
ಈಗಾಗಲೇ ಕೆದೂರು (ರೈಲ್ವೇ ಟ್ರಾಕ್‌ ಬಳಿ) 4 ಸಾವಿರ ಗಿಡಗಳು, ಕಾಳಾವರ ವಾರಾಹಿ ಕಾಲುವೆ ಬಳಿ 1,900 ಗಿಡಗಳು, ವಕ್ವಾಡಿ -ಕೊರ್ಗಿ ಭಾಗದಲ್ಲಿ ಸುಮಾರು 4 ಸಾವಿರ ಬಿದಿರು ಗಿಡಗಳು ಹಾಗೂ ಕೋಟೇಶ್ವರದಿಂದ ಮಣೂರು ಬಾಳೆಬೆಟ್ಟು ವ್ಯಾಪ್ತಿಯ ಸುಮಾರು 6 ಕಿ.ಮೀ. ಹೆದ್ದಾರಿಯ ಬದಿಯಲ್ಲಿ 1,800 ಅರಣ್ಯ ಗಿಡಗಳಾದ ಹಲಸು, ಹೊನ್ನೆ, ಬಾದಾಮಿ, ಮಹಾಘನಿಯನ್ನು ಏಳು ಮೀಟರ್‌ ಅಂತರದಲ್ಲಿ ನೆಡಲಾಗಿದೆ. ಅವುಗಳಿಗೆ ಬಿದಿರಿನ ಪಟ್ಟಿ ಹಾಗೂ ಮೆಷ್‌ ಅಳವಡಿಸುವ ಕಾರ್ಯವೂ ಪೂರ್ಣಗೊಂಡಿದೆ.

ಗಿಡಗಳ ನಿರ್ವಹಣೆ ಇಲಾಖೆ ಜವಾಬ್ದಾರಿ
ಪರಿಸರ ನಮ್ಮದು. ಪ್ರತಿ ಮನೆ ಮನಗಳಲ್ಲಿ ನಿಸರ್ಗದ ಬಗೆಗೆ ಜಾಗೃತಿ ಮೂಡಬೇಕು. ಈಗಾಗಲೇ ಕೆದೂರು (ರೈಲ್ವೇ ಟ್ರಾಕ್‌ ಬಳಿ), ಕೋಟೇಶ್ವರ, ವಕ್ವಾಡಿ, ಕಾಳಾವರ ಭಾಗಗಳಲ್ಲಿ 12 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡಲಾಗಿದೆ. ಮೂರು ವರ್ಷಗಳ ಕಾಲ ಅದರ ನಿರ್ವಹಣೆ ಜವಾಬ್ದಾರಿಯನ್ನು ಇಲಾಖೆಯೇ ವಹಿಸಿಕೊಳ್ಳಲಿದೆ.
– ಪ್ರಭಾಕರ ಕುಲಾಲ್‌, ವಲಯ ಅರಣ್ಯಾಧಿಕಾರಿಗಳು, ಕುಂದಾಪುರ

– ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.