ಉಡುಪಿ: ಗಿಫ್ಟ್ ನೆಪದಲ್ಲಿ ವ್ಯಕ್ತಿಗೆ 33,998 ರೂ. ವಂಚನೆ
Team Udayavani, Jan 29, 2023, 11:26 PM IST
ಉಡುಪಿ: ಎಲೆಕ್ಟ್ರಾನಿಕ್ಸ್ ಸಾಮಾಗ್ರಿ ಗಿಫ್ಟ್ ವಿಜೇತರಾಗಿದ್ದೀರಿ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ ಸಾವಿರಾರು ರೂ. ವಂಚಿಸಿರುವ ಪ್ರಕರಣ ಶನಿವಾರ ವರದಿಯಾಗಿದೆ.
ಸದೀಚ್ಚಾ ಪರೇಶ್ ಕಾಮತ್ ಅವರಿಗೆ ಯಾರೋ ಕರೆ ಮಾಡಿ ಎಲೆಕ್ಟ್ರಾನಿಕ್ಸ್ ಸಾಮಾಗ್ರಿ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದರು. ಗಿಫ್ಟ್ ಕಳುಹಿಸಲು ಬ್ಯಾಂಕ್ ಖಾತೆ ನೀಡಿ ಇದಕ್ಕೆ ಹಣ ವರ್ಗಾಯಿಸುವಂತೆ ತಿಳಿಸಿದ್ದ. ಅದರಂತೆ ಒಟ್ಟು 33,998 ರೂ. ಪಾವತಿಸಿ, ಗಿಫ್ಟ್ ಹಾಗೂ ಹಣ ಹಿಂದೆ ಕೊಡದೇ ವಂಚಿಸಿದ್ದಾರೆ.
ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪ್ರವಾಸಿ ಕೇಂದ್ರವಾಗಿ ರಾಮಸಮುದ್ರ ಅಭಿವೃದ್ಧಿ: ಸಚಿವ ಸುನಿಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್