Manipal ತನಿಖೆಯ ನೆಪದಲ್ಲಿ ವಂಚನೆ: ಲಕ್ಷಾಂತರ ರೂ.ವರ್ಗಾವಣೆ
Team Udayavani, Nov 17, 2023, 9:07 PM IST
ಮಣಿಪಾಲ: ಆ್ಯಪ್ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಉಡುಪಿಯ ಕೊಂಪೆಲ್ಲ ಲಕ್ಷ್ಮೀನಾರಾಯಣ ಅವರಿಗೆ ಸ್ಕೈಪೇ ಆ್ಯಪ್ ಮೂಲಕ Mumbai.cbi.gov.in ವೆಬ್ಸೈಟ್ನಿಂದ ಸಂದೀಪ್ ಮತ್ತು ಆಕಾಶ್ ಕುಲ್ಹರಿ ಅವರು ವೀಡಿಯೋ ಕರೆ ಮಾಡಿ ಮಾತನಾಡಿ, ನೀವು ಲೇವಾದೇವಿ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ ಎಂದು ತಿಳಿಸಿದ್ದಾರೆ.
ಬಳಿಕ ತನಿಖೆಯ ನೆಪದಲ್ಲಿ ಬೆದರಿಸಿ ಲಕ್ಷ್ಮೀನಾರಾಯಣ್ ಅವರ ಬ್ಯಾಂಕ್ ಅಕೌಂಟ್ ಮಾಹಿತಿಯನ್ನು ಸ್ಕೈಪೇ ಆ್ಯಪ್ ಮೂಲಕ ಪಡೆದುಕೊಂಡು ಅವರ ಗಮನಕ್ಕೆ ಬಾರದೆ ಅವರ ಐಸಿಐಸಿಐ ಬ್ಯಾಂಕ್ ಖಾತೆಯಿಂದ 19,78,700 ರೂ.ಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ