ಇನ್ನೂ ವಿತರಣೆಯಾಗಿಲ್ಲ ಉಚಿತ ಸೈಕಲ್

ಶಾಲಾರಂಭವಾಗಿ ಒಂದು ತಿಂಗಳು

Team Udayavani, Jul 4, 2019, 5:18 AM IST

bicycle

ಉಡುಪಿ: ಶಾಲೆಗೆ ಸೈಕಲ್ನಲ್ಲೇ ಹೋಗುವ ಕನಸು ಕಂಡಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ತಮಗೆ ಸಿಗುವ ಉಚಿತ ಸೈಕಲ್ ಪಡೆಯಲು ಇನ್ನೂ ಒಂದು ತಿಂಗಳು ಕಾಯಬೇಕಾದ ಪರಿಸ್ಥಿತಿ ಇದೆ.

ಸರಕಾರಿ ಹಾಗೂ ಅನುದಾನಿತ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ವಿತರಣೆ ಮಾಡಲಾಗುತ್ತಿದ್ದು, ಕಳೆದ ಬಾರಿ ಈ ಹೊತ್ತಿಗೆ ವಿದ್ಯಾರ್ಥಿಗಳು ಸೈಕಲ್ನ ಉಪಯೋಗ ಪಡೆದು ಕೊಂಡಿದ್ದರು.

ಆದರೆ ಈ ಬಾರಿ ಸರಕಾರದಿಂದ ಇನ್ನೂ ಸೈಕಲ್ ಬಂದಿಲ್ಲ. ಈ ತಿಂಗಳಲ್ಲಿ ಬರುವ ನಿರೀಕ್ಷೆ ಇದ್ದು, ಬಿಡಿ ಭಾಗಗಳ ಜೋಡಣೆ ಮುಗಿದ ಅನಂತರ ಸೈಕಲ್ ವಿತರಣೆ ಕಾರ್ಯಕ್ರಮಗಳು ನಡೆಯಲಿದೆ.

ಉಡುಪಿ ಜಿಲ್ಲೆಯಲ್ಲಿ 106 ಸರಕಾರಿ ಶಾಲೆಗಳು 73 ಅನುದಾನಿತ ಪ್ರೌಢಶಾಲೆ ಗಳಿವೆ. ದ.ಕ. ಜಿಲ್ಲೆಯಲ್ಲಿ ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳು ಸೇರಿ 1,472 ಶಾಲೆಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ವರ್ಷ ಶಿಕ್ಷಣ ಇಲಾಖೆಯು ಮಾರ್ಚ್‌ ಅಂತ್ಯಕ್ಕೆಅಗತ್ಯ ಇರುವ ಬೈಸಿಕಲ್ಗಳ ಸಂಖ್ಯೆಯನ್ನು ಸರಕಾರಕ್ಕೆ ಕಳುಹಿಸುತ್ತದೆ. ಅದರಂತೆ ಜೂನ್‌ ಅಂತ್ಯಕ್ಕೆ ಬೈಸಿಕಲ್ಗಳು ವಿದ್ಯಾರ್ಥಿಗಳ ಕೈಸೇರುತ್ತವೆ.

ಕಳೆದ ವರ್ಷ ಉಡುಪಿ ಜಿಲ್ಲೆಯಲ್ಲಿ 8,572 ಸೈಕಲ್ಗಳನ್ನು ವಿತರಿಸಲಾಗಿತ್ತು. ಬ್ರಹ್ಮಾವರ 1,801, ಬೈಂದೂರು 1,527, ಕಾರ್ಕಳ 1,713, ಕುಂದಾಪುರ 1,710, ಉಡುಪಿ 1,821 ಸೈಕಲ್ಗಳನ್ನು ವಿತರಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13,715 ಸೈಕಲ್ವಿತರಿಸಲಾಗಿತ್ತು. ಬಂಟ್ವಾಳ 3,699, ಬೆಳ್ತಂಗಡಿ 2,810, ಮಂಗಳೂರು ಉತ್ತರ 823, ಮಂಗಳೂರು ದಕ್ಷಿಣ 1,804, ಮೂಡುಬಿದಿರೆ 889, ಪುತ್ತೂರು 2,862, ಸುಳ್ಯ 828. ಈ ಬಾರಿಯೂ ಇಷ್ಟೇ ಪ್ರಮಾಣದಲ್ಲಿ ಸೈಕಲ್ ಬೇಡಿಕೆಯನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಶೀಘ್ರ ಸೈಕಲ್ ಬರಲಿದೆ ಮತ್ತು ವಿತರಣೆ ಮಾಡಲಾಗುತ್ತದೆ ಎಂಬುವುದು ಶಿಕ್ಷಣ ಇಲಾಖೆಯ ಸಮಜಾಯಿಷಿ.

ದುರುಪಯೋಗ ಆರೋಪ
ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಗಮನ ದಲ್ಲಿರಿಸಿಕೊಂಡು ಶಿಕ್ಷಣ ಇಲಾಖೆ ಸೈಕಲ್ ತೂಕವನ್ನು ನಿರ್ಧಾರ ಮಾಡಿದೆ. ಅದೇನಿದ್ದರೂ, ರಾಜ್ಯದ ಬಹುತೇಕ ಕಡೆಗಳಲ್ಲಿ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗಿಂತ ಹೆಚ್ಚು ಅವರ ಪೋಷಕರೇ ಅನ್ಯ ಕಾರ್ಯಗಳಿಗೆ ಆ ಸೈಕಲ್ಗಳನ್ನು ಉಪಯೋಗಿಸುತ್ತಿರುವ ಆರೋಪವೂ ಇದೆ. ಈ ಹಿಂದೆಯೂ ಈ ಆರೋಪ ಇತ್ತು. ಆದರೆ ಇಲ್ಲಿವರೆಗೂ ಅದಕ್ಕೆ ಕಡಿವಾಣ ಬಿದ್ದಂತಿಲ್ಲ. ಕಡಿವಾಣ ಹಾಕುವ ನಿಟ್ಟಿನಲ್ಲಿ ಪೋಷಕರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೀಘ್ರದಲ್ಲೇ ವಿತರಣೆ
ಸೈಕಲ್ ವಿತರಣೆಯಲ್ಲಿ ಈ ಬಾರಿ ಸ್ವಲ್ಪ ವಿಳಂಬವಾಗಿದೆ. ಈ ತಿಂಗಳಲ್ಲಿ ಸೈಕಲ್ ಬರುವ ನಿರೀಕ್ಷೆ ಇದೆ. ಅದರ ಬಿಡಿಭಾಗಗಳ ಜೋಡಣೆಗಳು ನಡೆದು ಆಗಸ್ಟ್‌ ತಿಂಗಳ ಮೊದಲಾದರೂ ವಿತರಣೆ ಮಾಡುವ ಬಗ್ಗೆ ಗಮನಹರಿಸಲಾಗುವುದು.
ಶೇಷಶಯನ ಕಾರಿಂಜ,ಡಿಡಿಪಿಐ, 

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.