ಘಟಕ ನಿರ್ಮಾಣದಿಂದ ತ್ಯಾಜ್ಯಕ್ಕೆ ಮುಕ್ತಿ: ಸುನಿಲ್ ಕುಮಾರ್
ಎಸ್ಎಲ್ಆರ್ಎಂ ಘಟಕ ಉದ್ಘಾಟನೆ
Team Udayavani, Jan 3, 2020, 5:42 AM IST
ಹೆಬ್ರಿ: ಪ್ರತಿ ಗ್ರಾಮ ಪಂಚಾಯತ್ಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಾಗುವುದರಿಂದ ಸ್ಥಳೀಯ ತ್ಯಾಜ್ಯಗಳಿಗೆ ಮುಕ್ತಿ ದೊರೆತಂತಾಗುತ್ತದೆ. ತ್ಯಾಜ್ಯವನ್ನು ಈಗ ಸಂಪನ್ಮೂಲವಾಗಿ ಬಳಕೆ ಮಾಡಲು ಇಂತಹ ಘಟಕಗಳು ಅನುಕೂಲವಾಗಿವೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು.
ಅವರು ಸುಮಾರು 13 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಬೇಳಂಜೆ ದ್ರವ ಮತ್ತು ಘನ ತಾಜ್ಯ ವಿಲೇವಾರಿ ಘಟಕ(ಎಸ್ಎಲ್ಆರ್ಎಂ)ವನ್ನು ಜ.1 ರಂದು ಉದ್ಘಾಟಿಸಿ ಮಾತನಾಡಿದರು.
ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್, ತಾ.ಪಂ. ಸದಸ್ಯ ಅಮೃತ್ ಕುಮಾರ್ ಶೆಟ್ಟಿ, ಕುಚ್ಚಾರು ಗ್ರಾ.ಪಂ.ಅಧ್ಯಕ್ಷ ರಾಮಣ್ಣ ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು