ವಾಟ್ಸಾಪ್ ಮೂಲಕ ಚಿಕಿತ್ಸೆಗೆ ಹಣ ಸಂಗ್ರಹ
Team Udayavani, Mar 19, 2019, 1:00 AM IST
ಹಿರಿಯಡಕ :ಹೆಬ್ರಿಯ ಹುತ್ತುರ್ಕೆ ಹುಯ್ನಾಲುಜಡ್ಡು ಎಂಬಲ್ಲಿ ಕಡು ಬಡತನದಿಂದ ಹರಕಲು ಗುಡಿಸಲಿನಲ್ಲಿ ವಾಸವಾಗಿದ್ದ ಲಕ್ಷ್ಮಣ ನಾಯ್ಕ ಜಯಂತಿ ನಾಯ್ಕ ದಂಪತಿಯ ಮಗಳು ವಿದ್ಯಾಶ್ರೀ ಅನಾರೋಗ್ಯದಿಂದ ಬಳಲುತಿದ್ದು, ಆಕೆಯ ಸಹಪಾಠಿಗಳು ಸ್ಪಂದಿಸಿ ಇತರಿಗೆ ಮಾದರಿಯಾಗಿದ್ದಾರೆ
ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾ ಸಂಧಿವಾತದಿಂದ ಬಳಲುತಿದ್ದು, ಚಿಕಿತ್ಸೆಗಾಗಿ ಈಗಾಗಲೇ 2 ಲಕ್ಷ ರೂ. ಗಳಷ್ಟು ಖರ್ಚಾಗಿದೆ. ತಮ್ಮೊಂದಿಗೆ ಕಲಿತ ಸಹಪಾಠಿ ಕಷ್ಟದಲ್ಲಿರುವುದನ್ನು
ಮನಗಂಡ ಕಾಲೇಜಿನ ಹಳೆ ವಿದ್ಯಾರ್ಥಿಗಳು ಒಟ್ಟುಗೂಡಿ 50ಸಾವಿರ ರೂ. ಸಂಗ್ರಹಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.
ವಾಟ್ಸಾಪ್ ಮೂಲಕ ಸಂಪರ್ಕ
ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕೃಷ್ಣಾನಂದ ಪೈ ಎನ್ನುವವರು ವಿದ್ಯಾಶ್ರೀ ಅವರ ಕಷ್ಟವನ್ನು ಅರಿತು ಸುಮಾರು 120 ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಹಣ ಸಂಗ್ರಹಿಸಿದ್ದಾರೆ. ಸುಮಾರು 50 ಸಾವಿರ ರೂ. ಗಳನ್ನು ಆಕೆಗೆ ನೀಡುವ ಮೂಲಕ ಸಾಮಾಜಿಕ ಜಾಲ ತಾಣದ ಸದುಪಯೋಗವನ್ನು ಹೀಗೂ ಮಾಡಬಹುದು ಎಂಬುದನ್ನು ತೋರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು