ಗಣೇಶ ತಯಾರಿಯ ಏಕಲವ್ಯ ಗಣೇಶ

38 ವರ್ಷಗಳಿಂದ ವಿನಾಯಕನ ವಿಗ್ರಹ ರಚನೆಯ ಪ್ರವೃತ್ತಿ

Team Udayavani, Aug 31, 2019, 5:11 AM IST

3008AJKE01

ಗಣೇಶನ ಮೂರ್ತಿ ತಯಾರಿಸುತ್ತಿರುವ ಗಣೇಶ್‌ ನಾಯಕ್‌ ಮತ್ತು ಸಹಚರರು.

ಅಜೆಕಾರು:ಇವರ ಹೆಸರೇ ಗಣೇಶ.ಸಹಜವಾಗಿಯೇ ಗಣೇಶನ ಕುರಿತಾಗಿನ ಆಸಕ್ತಿ ಬುದ್ದಿ ತಿಳಿದಾಗಿನಿಂದಲೂ ಹೆಚ್ಚುತ್ತಲೇ ಇತ್ತು. ವಿನಾಯಕನ ವಿಗ್ರಹ ತಯಾರಿಕೆಯ ಕುತೂಹಲವೇ ಇವರನ್ನು ಸಮಾಜದಲ್ಲಿ ಗುರುತಿಸುವ ಮಟ್ಟಕ್ಕೆ ಏರಿಸಿದೆ.

ಇವರದ್ದು ಗಣೇಶ ವಿಗ್ರಹ ರಚಿಸುವ ಪರಂಪರೆಯ ಮನೆಯೂ ಅಲ್ಲ. ಗುರುವೂ ಇಲ್ಲ. ಸ್ವತಃ ಸಾಧನೆ ಮಾಡಿದ ಏಕಲವ್ಯ ಇವರು. ಇಂದು ಅವರ ಕಲೆಗೆ ಎಲ್ಲೆಡೆಯಿಂದಲೂ ಮನ್ನಣೆ ಸಿಗುತ್ತಿದೆ. ಅವರು ಅಂಚೆ ಪಾಲಕ ಗಣೇಶ್‌ ಎನ್ನುವುದಕ್ಕಿಂತಲೂ ಗಣಪತಿ ಮೂರ್ತಿ ರಚಿಸುವ ಗಣೇಶ್‌ ಎಂದೇ ಪರಿಚಿತರು. ಕಳೆದ 38 ವರ್ಷಗಳಿಂದ ಗಣೇಶನ ಹಬ್ಬಕ್ಕೆ ಗಣಪತಿ ವಿಗ್ರಹ ತಯಾರಿಸುತ್ತಿದ್ದಾರೆ. ಪ್ರಸ್ತುತ ಸುಮಾರು 250 ವಿಗ್ರಹಗಳನ್ನು ತಯಾರಿಸುತ್ತಿದ್ದು, ಎಲ್ಲವೂ ಪರಿಸರ ಗಣೇಶನ ಮೂರ್ತಿಗಳೇ ಆಗಿವೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಜೂನ್‌ ಮೊದಲ ವಾರದಲ್ಲಿ ಆವೆ ಮಣ್ಣಿನಿಂದ ಮೂರ್ತಿ ತಯಾರಿಸಲು ಆರಂಭಿಸುವ ಇವರು ಸುಮಾರು 3 ತಿಂಗಳ ಕಾಲ ಗಣೇಶನ ವಿಗ್ರಹ ತಯಾರಿಯಲ್ಲಿಯೇ ಮಗ್ನರಾಗಿದ್ದಾರೆ. ಮೂರ್ತಿ ತಯಾರಿಯ ಆರಂಭಿಕ ವರ್ಷಗಳಲ್ಲಿ ಮಂಗಳೂರು ಪರಿಸರದಿಂದ ಆವೆ ಮಣ್ಣು ಸಂಗ್ರಹಿಸಿ ತರುತ್ತಿದ್ದ ಇವರು ಪ್ರಸ್ತುತ ಕಲ್ಲಡ್ಕದಿಂದ ಅಗತ್ಯವಿರುವ ಆವೆ ಮಣ್ಣನ್ನು ತಂದು ಮೂರ್ತಿ ತಯಾರಿಸುತ್ತಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್- ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.