ಸೌಹಾರ್ದತೆ – ಸಾಮರಸ್ಯ ಸಾರಿದ ಕಾರ್ಕಳದ ಸಾರ್ವಜನಿಕ ಗಣೇಶೋತ್ಸವ


Team Udayavani, Sep 6, 2019, 5:20 AM IST

0509KKRAM1

ಕಾರ್ಕಳ ಬಸ್‌ಸ್ಟಾಂಡ್‌ನ‌ಲ್ಲಿ ಆಚರಿಸಲ್ಪಡುತ್ತಿರುವ ಗಣೇಶೋತ್ಸವ

ವಿಶೇಷ ವರದಿಕಾರ್ಕಳ : ಪ್ರಸಾದ ವಿತರಣೆಯಲ್ಲಿ ಹೆನ್ರಿ ಸಾಂತ್‌ಮಯೋರ್‌, ಸೇವಾ ಕೌಂಟರ್‌ನಲ್ಲಿ ಇಕ್ಬಾಲ್‌ ಅಹಮದ್‌. ಪೂಜಾ ಸಾಮಗ್ರಿ ಒದಗಿಸುವಲ್ಲಿ ಆದಿರಾಜ್‌ ಜೈನ್‌, ಸ್ವಾಗತಿಸುವಲ್ಲಿ ಶುಭದಾ ರಾವ್‌. ಈ ದೃಶ್ಯ ಕಂಡುಬಂದಿದ್ದು ಕಾರ್ಕಳ ಬಸ್‌ಸ್ಟಾಂಡ್‌ನ‌ಲ್ಲಿ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ.
ಜಾತಿ ಬಾಂಧವರಿಗೆ, ಧರ್ಮ ಬಾಂಧವರಿಗೆ ಮಾತ್ರವೆಂಬಂತೆ ಕಾರ್ಯಕ್ರಮ, ಕ್ರೀಡಾಕೂಟ ಆಯೋಜನೆ ಗೊಳ್ಳುತ್ತಿರುವ ಇಂದಿನ ದಿನಮಾನದಲ್ಲಿ ಇಂತಹ ಕಾರ್ಯಕ್ರಮಗಳೂ ನಡೆಯುತ್ತಿವೆ ಎನ್ನುವುದಕ್ಕೆ ಇದೊಂದು ಸಾಕ್ಷಿ .

ಕಾರ್ಕಳದ ಗಣೇಶೋತ್ಸವ ಹಿಂದೂ, ಜೈನ, ಮುಸ್ಲಿಂ, ಕ್ರೈಸ್ತ ಹೀಗೆ ಎಲ್ಲ ಧರ್ಮದವರೂ ಸೇರಿಕೊಂಡು ಕಾರ್ಕಳ ಬಸ್‌ ಏಟೆಂಟ್‌ಗಳ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕಳೆದ 12 ವರ್ಷಗಳಿಂದ ಬಸ್‌ಸ್ಟಾಂಡ್‌ ಬಳಿ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ.

ಇಲ್ಲಿ ಯಾವುದೇ ಜಾತಿ, ಧರ್ಮದ ಭೇದ ಕಾಣಲು ಸಾಧ್ಯವಿಲ್ಲ. ಪರಸ್ಪರ ಸ್ನೇಹ, ಅನ್ಯೋನ್ಯತೆ ಸೌಹಾರ್ದತೆ, ಸಹಬಾಳ್ವೆ ಇಲ್ಲಿ ಜೀವಂತಿಕೆಯಾಗಿದೆ. ಪ್ರಸ್ತುತ ಇಲ್ಲಿನ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುರೇಶ್‌ ದೇವಾಡಿಗ, ಕಾರ್ಯದರ್ಶಿಯಾಗಿ ಇಕ್ಬಾಲ್‌ ಅಹಮದ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ ಮೊತ್ತ ಅಸಹಾಯಕ- ನೊಂದವರಿಗೆಗಣೇಶೋತ್ಸವ ಖರ್ಚು ವೆಚ್ಚವಾಗಿ ಉಳಿದ ಮೊತ್ತವನ್ನು ಸಾಮಾಜಿಕ ಕಾರ್ಯ,ಸಮಾಜದಲ್ಲಿನ ಅಸಹಾಯಕರು, ನೊಂದವರಿಗೆ ನೀಡಲಾಗುತ್ತಿದೆ. ವೈದ್ಯ
ಕೀಯ, ಶೈಕ್ಷಣಿಕ ನೆರವನ್ನು ಈ ಹಣದಲ್ಲಿ ಭರಿಸಲಾಗುತ್ತಿದೆ. 2017ರಲ್ಲಿ ಅಂಗವಿಕಲರಿಗೆ ಸುಮಾರು 20 ವ್ಹೀಲ್‌ ಚೇರ್‌, 2018ರಲ್ಲಿ ಆನೆಕೆರೆ ಪಾರ್ಕ್‌ಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಾಪಕಾಧ್ಯಕ್ಷ ಶುಭದಾ ರಾವ್‌ ಹೇಳುತ್ತಾರೆ.

ರಕ್ತದಾನಿ ಇಕ್ಬಾಲ್‌ ಅಹಮದ್‌
ಇಕ್ಬಾಲ್‌ 69 ಬಾರಿ ರಕ್ತದಾನ ಮಾಡಿರುವ ಉತ್ಸಾಹಿ ಯುವಕ. ಕಾರ್ಕಳ ರೋಟರಿ ಸಮುದಾಯ ಸೇವಾ ನಿರ್ದೇಶಕರಾಗಿರುವ ಇವರು ರೋಟರಿ ಅನ್ನಪೂರ್ಣ ಯೋಜನೆಯ ರೂವಾರಿಗಳಲ್ಲಿ ಓರ್ವರು. ಮುಸ್ಲಿಂ ಯಂಗ್‌ಮೆನ್‌ ಸದಸ್ಯರಾಗಿ, ಕಾರ್ಕಳ ಹಿತರಕ್ಷಣಾ ಸಮಿತಿ ಸಂಘಟನಾ ಕಾರ್ಯದರ್ಶಿಯಾಗಿ, ಬಸ್‌ ಏಜೆಂಟ್‌ ಬಳಗದ ಮಾಜಿ ಅಧ್ಯಕ್ಷರಾಗಿ ಹತ್ತು ಹಲವಾರು ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಹೆನ್ರಿ ಸಾಂತ್‌ಮಯೋರ್‌
ಹೆನ್ರಿ ಸಾಂತ್‌ಮಯೋರ್‌ ಓರ್ವ ಸಾಮಾಜಿಕ ಕಾರ್ಯಕರ್ತ. ನಗರದಲ್ಲಿ ಟ್ರಾಫಿಕ್‌ ಜಾಮ್‌ ಆದಾಗ ವಾಹನಗಳ ದಟ್ಟಣೆ ನಿವಾರಿಸುವಲ್ಲಿ ಹೆನ್ರಿ ಸೇವೆ ಟ್ರಾಫಿಕ್‌ ಪೊಲೀಸರಂತಿರುತ್ತದೆ. ವಲಯ ಕಥೊಲಿಕ್‌ ಸಭಾದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಮಹಾಲಿಂಗೇಶ್ವರ ಯುವಕ ಮಂಡಲದ ಗೌರವ ಸಲಹೆಗಾರರಾಗಿ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.