ಗಂಗಾ ಶುದ್ಧೀಕರಣ ಶೀಘ್ರ ಪೂರ್ಣ: ಸತ್ಯಪಾಲ್
Team Udayavani, Sep 28, 2018, 7:00 AM IST
ಉಡುಪಿ: ಗಂಗಾ ನದಿ ಶುದ್ಧೀಕರಣ ಕೆಲಸ ಜನವರಿಯಲ್ಲಿ ಶೇ.70ರಿಂದ 80ರಷ್ಟು ಆಗಲಿದೆ ಎಂದು ಕೇಂದ್ರ ಮಾನವ ಸಂಪದಭಿವೃದ್ಧಿ ಸಹಾಯಕ ಮತ್ತು ಗಂಗಾ ಶುದ್ಧೀಕರಣ ಉಸ್ತುವಾರಿ ಸಚಿವ ಡಾ| ಸತ್ಯಪಾಲ್ ಸಿಂಗ್ ಅವರು ಹೇಳಿದರು.
ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ರಾಜ್ಯ ಸರಕಾರದ ಅನುಷ್ಠಾನದಲ್ಲಿ ನಿರ್ವಹಣೆಯಾಗುತ್ತಿದೆ. ಅಲಹಾಬಾದ್ನಿಂದ ಕಾನ್ಪುರದವರೆಗಿನ ಕೈಗಾರಿಕೆಗಳ ಕೊಳಚೆ ನೀರು ನದಿಗೆ ಬಿಡುವುದನ್ನು ನಿರ್ಬಂಧಿಸಲಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡದ ಮುಖ್ಯಮಂತ್ರಿಗಳು ಅತಿ ಶೀಘ್ರ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಅಲಹಾಬಾದ್ ಕುಂಭಮೇಳದ ಹೊತ್ತಿಗೆ ಬಹುತೇಕ ಮುಗಿಯಲಿದೆ ಎಂದರು.
ಮುಂದಿನ ಲೋಕಸಭಾ ಚುನಾವಣೆ ಅಭಿವೃದ್ಧಿ ಮತ್ತು ಸುರಕ್ಷೆಯ ಆಧಾರದಲ್ಲಿ ನಡೆಯಲಿದೆ ಎಂದರು. ನಕ್ಸಲ್ ಪೀಡೆ ಕುರಿತು ಪ್ರಶ್ನಿಸಿದಾಗ, ಅವರು ಯುವಕರ ಮನಸ್ಸನ್ನು ಕೆಡಿಸಿ ಕಾರ್ಯ ಸಾಧಿಸುತ್ತಿದ್ದಾರೆ. ಸೈದ್ಧಾಂತಿಕವಾಗಿ ಅದಕ್ಕೆ ಉತ್ತರಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ