ಗಂಗೊಳ್ಳಿ: ಬೋಟ್‌ಗಳಿಗೆ ಕರಾವಳಿ ಕಾವಲು ಪಡೆ ಸ್ಟಿಕ್ಕರ್‌


Team Udayavani, Jan 22, 2019, 12:50 AM IST

gangolli.jpg

ಗಂಗೊಳ್ಳಿ: ಶಿರೂರಿನ ಅಳ್ವೆಗದ್ದೆಯಿಂದ ಕೋಟತಟ್ಟುವರೆಗಿನ ಬೋಟ್‌ಗಳಿಗೆ, ಕರಾವಳಿ ಕಾವಲು ಪಡೆಯ ಪೊಲೀಸರಿಂದ ವಿಶೇಷ ಸ್ಟಿಕ್ಕರ್‌ ನೀಡಲಾಗಿದೆ. ಯಾವುದಾದರೂ ಅನಾಹುತ, ಅವಘಡ‌ ಸಂಭವಿಸಿದ ತತ್‌ಕ್ಷಣ ಇಲಾಖೆಗೆ ಮಾಹಿತಿ ನೀಡುವಲ್ಲಿ ನೆರವಾಗಲು ಈ ಕ್ರಮ ಜಾರಿಗೊಳಿಸಲಾಗಿದೆ. 

ಕರಾವಳಿ ಕಾವಲು ಪಡೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಸುರೇಶ್‌ ನಾಯ್ಕ ಮಾರ್ಗದರ್ಶನದಲ್ಲಿ ಸಹಾಯಕ ಉಪ ನಿರೀಕ್ಷಕ ಆಗಸ್ಟಿನ್‌ ಕ್ವಾಡ್ರರ್ಸ್‌, ಹೆಡ್‌ ಕಾನ್ಸ್‌ಸ್ಟೇಬಲ್‌ ಸುರೇಶ್‌ ಹಾಗೂ ಸಿಬಂದಿ ಸ್ಟಿಕ್ಕರ್‌ಗಳನ್ನು ಮೀನುಗಾರರಿಗೆ ವಿತರಿಸಿದರು. 

ಸ್ಟಿಕ್ಕರ್‌ ಪಡೆಯಲು ಮನವಿ
ಈ ಸ್ಟಿಕ್ಕರ್‌ನಲ್ಲಿ ಕರಾವಳಿ ಕಾವಲು ಪಡೆಯ ಟೋಲ್‌ ಫ್ರೀ ದೂರವಾಣಿ ಸಂಖ್ಯೆ, ಪೊಲೀಸ್‌ ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ, ಠಾಣಾ ದೂರವಾಣಿ ಸಂಖ್ಯೆ, ಪೊಲೀಸ್‌ ಉಪ ನಿರೀಕ್ಷಕರ ಸಂಖ್ಯೆಯನ್ನು ನೀಡಲಾಗಿದೆ. ಈ ಸ್ಟಿಕ್ಕರ್‌ಗಳನ್ನು ಎಲ್ಲ ಬೋಟುಗಳ ಮಾಲಕರು ಪಡೆದು ಅಂಟಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. 

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ನಿಗೂಢವಾಗಿ ನಾಪತ್ತೆಯಾಗಿ 38 ದಿನಗಳಾದರೂ ಇನ್ನೂ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಇಲಾಖೆ ತುರ್ತು ಸಂದರ್ಭದಲ್ಲಿ ನೆರವಾಗಲು ಈ ಸ್ಟಿಕ್ಕರ್‌ಗಳನ್ನು ಮೀನುಗಾರರಿಗೆ ಉಚಿತವಾಗಿ ವಿತರಿಸುತ್ತಿದೆ. 

2,000ಕ್ಕೂ ಹೆಚ್ಚು ಸ್ಟಿಕ್ಕರ್‌
ಗಂಗೊಳ್ಳಿ, ಮರವಂತೆ, ಉಪ್ಪುಂದ, ಕೊಡೇರಿ, ಶಿರೂರು ಅಳ್ವಗದ್ದೆ ಸೇರಿ ಸುಮಾರು 2,000 ಕ್ಕೂ ಹೆಚ್ಚಿನ ಸ್ಟೀಲ್‌ ಬೋಟುಗಳು, ನಾಡದೋಣಿಗಳು, ಪರ್ಸಿನ್‌, ಗಿಲ್‌ನೆಟ್‌ ಬೋಟುಗಳಿಗೆ ಈ ಸ್ಟಿಕ್ಕರ್‌ ನೀಡಲಾಗುವುದಾಗಿ ಕರಾವಳಿ ಕಾವಲು ಪಡೆಯ ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.