ಗಂಗೊಳ್ಳಿ ಬಂದರಿನ ಅಳಿವೆ ಭಾಗದಲ್ಲಿ ತುಂಬಿದೆ ಹೂಳು

ಮೀನುಗಾರರ ಜೀವಕ್ಕೆ ಅಪಾಯವಾಗುವ ಭೀತಿ

Team Udayavani, May 28, 2019, 6:14 AM IST

gangolli

ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿನ ಅಳಿವೆ ಪ್ರದೇಶದಲ್ಲಿ ಸಾಕಷ್ಟು ಹೂಳು ತುಂಬಿದ್ದು, 102 ಕೋ.ರೂ. ವೆಚ್ಚದ ಬ್ರೇಕ್‌ ವಾಟರ್‌ ಕಾಮಗಾರಿಯಲ್ಲೇ ಡ್ರೆಜ್ಜಿಂಗ್‌ ಮಾಡಲು ಅವಕಾಶವಿದ್ದರೂ, ಇದಕ್ಕಾಗಿ ಹಣ ವಿನಿಯೋಗಿಸಿಲ್ಲ ಎನ್ನುವ ಆರೋಪ ಮೀನುಗಾರರದ್ದಾಗಿದೆ.

ಇನ್ನು ಬಂದರು ಆಸುಪಾಸಿನ ಸಮುದ್ರ ಭಾಗದಲ್ಲಿ ಡ್ರೆಜ್ಜಿಂಗ್‌ ಮಾಡದ ಕಾರಣ ದೊಡ್ಡ ಬೋಟ್‌ಗಳು ಭವಿಷ್ಯದಲ್ಲಿ ಬೇರೆ ಬಂದರನ್ನು ಆಶ್ರಯಿಸುವ ದುಃಸ್ಥಿತಿ ಕೂಡ ಬರಬಹುದು, ಅದಲ್ಲದೆ ಹೂಳು ತುಂಬಿರುವುದರಿಂದ ಬೋಟು, ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಜೀವಕ್ಕೂ ಅಪಾಯ ಎದುರಾಗಬಹುದು ಎನ್ನುವ ಆತಂಕ ಮೀನುಗಾರರದ್ದಾಗಿದೆ.

102 ಕೋ. ರೂ. ವೆಚ್ಚದಲ್ಲಿ ಗಂಗೊಳ್ಳಿ ಹಾಗೂ ಕೋಡಿಯಲ್ಲಿ 700 ಮೀ. ಹಾಗೂ 900 ಮೀ. ಉದ್ದದ ಕಡಲ್ಕೊರೆತ ತಡೆಗಾಗಿ ನಿರ್ಮಿಸಲಾದ ಬ್ರೇಕ್‌ ವಾಟರ್‌ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಗೆ ಯೋಜನೆ ಆರಂಭದಲ್ಲಿಯೇ ಬಂದರಿನ ಅಳಿವೆ ಪ್ರದೇಶ ಹಾಗೂ ಎರಡೂ ಬದಿಯ ತಡೆಗೋಡೆ ಭಾಗದಲ್ಲಿ ಹೂಳೆತ್ತೆಲು ಡ್ರೆಜ್ಜಿಂಗ್‌ ಮಾಡಬೇಕು, ಇದಲ್ಲದೆ ಈ ಕಾಮಗಾರಿಗೆ ಬೇಕಾದ ಸಾಮಗ್ರಿಗಳನ್ನು ಸಾಗಿಸಲು ಗುತ್ತಿಗೆದಾರರು ಇದೇ ರಸ್ತೆಯನ್ನು ಬಳಸಿದ್ದು, ಆ ಹದಗೆಟ್ಟ ರಸ್ತೆಯ ದುರಸ್ತಿ ಮಾಡಿಲ್ಲ. ಇನ್ನು ಬಂದರು ಪ್ರದೇಶದಲ್ಲಿ ಪರಿಸರ ಸಂರಕ್ಷಣೆಗೆ ಚರಂಡಿ ನಿರ್ಮಾಣ, ಪರಿಸರದ ಸ್ವಚ್ಛತೆ, ಮರ – ಗಿಡ ನೆಡುವಂತಹ ಕಾರ್ಯಗಳಿಗೆ 5 ಕೋ.ರೂ. ವಿನಿಯೋಗಿಸಬೇಕು ಎನ್ನುವ ಕರಾರು ಮಾಡಲಾಗಿತ್ತು. ಆದರೆ ಅದ್ಯಾವುದನ್ನೂ ಗುತ್ತಿಗೆದಾರರು ಮಾಡಲು ಮುಂದಾಗಿಲ್ಲ ಎನ್ನುವ ಆರೋಪ ಮೀನುಗಾರರದ್ದು.

ಇನ್ನು ಈ ಕಾಮಗಾರಿಯ ಅರ್ಧದಷ್ಟು ಮಾತ್ರ ಅನುದಾನ ಸರಕಾರದಿಂದ ಗುತ್ತಿಗೆದಾರರಿಗೆ ಮಂಜೂರಾಗಿದ್ದು, ಬಾಕಿ ಅರ್ಧ ಇನ್ನ್ನೂ ಸಿಕ್ಕಿಲ್ಲ ಎನ್ನುವ ಮಾಹಿತಿ ಸಿಕ್ಕಿದ್ದು, ಆ ಕಾರಣಕ್ಕಾಗಿಯೇ ಕಂಪೆನಿಯು ವಿಳಂಬ ಮಾಡುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ

– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.