ಪೆರ್ಡೂರು: ಕಸದ ರಾಶಿಗೆ ಮುಕ್ತಿ, ಚರಂಡಿ ದುರಸ್ತಿ


Team Udayavani, Sep 1, 2018, 2:20 AM IST

perdur-31-8.jpg

ಹಿರಿಯಡ್ಕ: ಉಡುಪಿಯಿಂದ ಪೆರ್ಡೂರು ಪ್ರವೇಶಿಸುವಾಗ ನಮಗೆ ಮೊದಲ ದರ್ಶನವಾಗುವುದು ರಾಶಿಬಿದ್ದ  ಕಸಗಳು ಹಾಗೂ ಅದನ್ನು ತಿನ್ನಲು ಬಂದ ದನಗಳ ಸಾಲು. ಈ ಬಗ್ಗೆ ಹಲವು ಬಾರಿ ಪಂಚಾಯತ್‌ ಗಮನಕ್ಕೆ ತಂದು, ಪತ್ರಿಕೆಯ ಮೂಲಕ ಸಮಸ್ಯೆ ಬಗ್ಗೆ ತಿಳಿಸಿ ಕೊನೆಗೂ ಪೆರ್ಡೂರು ಗ್ರಾ. ಪಂ. ಎಚ್ಚೆತ್ತುಕೊಂಡು ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ ನೀಡಿದೆ. ಪೆರ್ಡೂರು ಗ್ರಾ. ಪಂ. ಅಧ್ಯಕ್ಷರು ಹಾಗೂ ಪಿಡಿಒ ಅವರ ವಿಶೇಷ ಮುತುವರ್ಜಿಯಲ್ಲಿ ಅನಂತಪದ್ಮನಾಭ ದೇವಸ್ಥಾನ ಬಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಎಲ್ಲೆಂದಲ್ಲಿಯೂ ಕಸದ ರಾಶಿ ಹಾಗೂ ಪೆರ್ಡೂರು ಹೆಸ್ಕೂಲ್‌ ಬಳಿ ಇರುವ ತ್ಯಾಜ್ಯದ ರಾಶಿಯನ್ನು ಸಂಪೂರ್ಣ ತೆರವುಗೊಳಿಸಲಾಗಿದೆ. ಪ್ರಮುಖ ಬೀದಿಗಳಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು  ಈ ಬಗ್ಗೆ  ಪಂಚಾಯತ್‌ ಎಚ್ಚೆತ್ತುಕೊಂಡು ಪ್ರಮುಖ ಬೀದಿಯ ಎರಡು ಬದಿಯ ಚರಂಡಿಯನ್ನು ದುರಸ್ತಿಗೊಳಿಸಿದ್ದಾರೆ. ಹೊಂಡಬಿದ್ದ ರಸ್ತೆಗೆ ಜಲ್ಲಿ ಪುಡಿ  ಹಾಕಿದ್ದು ಹಾಗೂ ರಸ್ತೆ ಬದಿ ಮಳೆಯ ನೀರಿನಿಂದ ಸಂಪೂರ್ಣ ಕೊಚ್ಚಿಹೋಗಿದ್ದ ಪ್ರದೇಶಗಳಿಗೆ ಕ್ರಶರ್‌ ಪುಡಿಗಳನ್ನು ಹಾಕಿ ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ.

ಕಟ್ಟುನಿಟ್ಟಿನ ಕ್ರಮ ಪೆರ್ಡೂರಿನ ಕಸದ ಸಮಸ್ಯೆ

ಇಂದು ನಿನ್ನೆಯದಲ್ಲ. ಪೆರ್ಡೂರು ದೇವಸ್ಥಾನದ ಬಳಿ ಕಸತಂದು ರಾಶಿ ಹಾಕುತ್ತಾರೆ.ಇದನ್ನು ಪಂಚಾಯತ್‌ ವತಿಯಿಂದ ತೆರವುಗೊಳಿಸಿದರೂ ಮತ್ತೆ ತಂದು ಹಾಕುತ್ತಾರೆ. ಯಾರೇ ಕಸತಂದು ಹಾಕಿದರೂ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮದೊಂದಿಗೆ ದಂಡವನ್ನು ವಿಧಿಸಲಾಗುವುದು.
– ಶಾಂಭವಿ ಕುಲಾಲ್‌, ಅಧ್ಯಕ್ಷರು, ಗ್ರಾ.ಪಂ. ಪೆರ್ಡೂರು.

ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಈಗಾಗಲೇ ಚರಂಡಿ
ದುರಸ್ತಿ, ತ್ಯಾಜ್ಯ ವಿಲೇವಾರಿ ಸಮಸ್ಯೆ ಸೇರಿದಂತೆ ಶಾಶ್ವತ ಮುಕ್ತಿಗೆ ಪಂಚಾಯತ್‌ನಿಂದ ವ್ಯವಸ್ಥೆ ಮಾಡಲಾಗಿದ್ದು ತ್ಯಾಜ್ಯ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ ತ್ಯಾಜ್ಯವನ್ನು ಸಂಪನ್ಮೂಲವಾಗಿ ಬಳಸುವ ನಿಟ್ಟಿನಲ್ಲಿ ತ್ಯಾಜ್ಯವಿಲೇವಾರಿ ಘಟಕದ ಕೆಲಸ ಪ್ರಗತಿಯಲ್ಲಿದೆ.
– ಸುರೇಶ್‌,  ಪಂ. ಅ. ಅಧಿಕಾರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.