ಕೋವಿಡ್ 3ನೇ ಅಲೆಗೆ ಸಿದ್ಧರಾಗಿ, ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ.ಶಶಿಕಿರಣ್ ಉಮಾಕಾಂತ್
Team Udayavani, Apr 16, 2021, 8:25 PM IST
ಮಣಿಪಾಲ : ಕೋವಿಡ್ ಎರಡನೇ ಅಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹರಡುತ್ತಿದೆ. ಈ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕೂಡ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೂ ಕೂಡ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಲೇ ಇದೆ. ಹಾಗಾದ್ರೆ ಕೋವಿಡ್ ತಡೆಯಲು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಉಡುಪಿಯ ಡಾ.ಶಶಿಕಿರಣ್ ಉಮಾಕಾಂತ್ ಉದಯವಾಣಿ ಜೊತೆ ಮಾತುಕತೆ ನಡೆಸಿದ್ದಾರೆ.
ಎರಡನೇ ಅಲೆ ಅಂದ್ರೆ ಏನು, ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆ, ಆರ್ಥಿಕ ಅಭಿವೃದ್ಧಿ ಮೆಲೆ ಲಾಕ್ ಡೌನ್ ಪರಿಣಾಮ, ವಿದ್ಯಾರ್ಥಿಗಳ ಮೇಲೆ ಕೋವಿಡ್ ಎಫೆಕ್ಟ್, ಕೋವಿಡ್ ಲಸಿಕೆಯಿಂದಾಗುವ ಪರಿಣಾಮ ಮತ್ತು ಲಸಿಕೆ ಹಾಕಿಸಿಕೊಳ್ಳದಿದ್ದರೆ ಏನಾಗುತ್ತೆ ಎಂಬ ಹತ್ತಾರು ವಿಚಾರಗಳನ್ನು ಶಶಿಕಿರಣ್ ಉಮಾಕಾಂತ್ ಮಾತನಾಡಿದ್ದಾರೆ.
ಸಂದರ್ಶನದ ವಿಡಿಯೋ ಇಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ