ವಿಶ್ವನಾಥ ಗಾಣಿಗರಿಗೆ ಚಿನ್ನದ ಪದಕ


Team Udayavani, Jul 9, 2018, 10:41 AM IST

ganiga.jpg

ಕುಂದಾಪುರ: ಮಂಗಳೂರಿನ ಮಂಗಳ ಸ್ಟೇಡಿಯಂ ಬಳಿಯ ಭಾರತ್‌ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಭವನದಲ್ಲಿ ನಡೆಯುತ್ತಿರುವ 44ನೇ ಪುರುಷರ ಹಾಗೂ 36ನೇ ಮಹಿಳಾ ರಾಜ್ಯ ಮಟ್ಟದ ಸೀನಿಯರ್‌ ಆ್ಯಂಡ್‌ ಮಾಸ್ಟರ್ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಕುಂದಾಪುರ ಮೂಲದ ವಿಶ್ವನಾಥ ಗಾಣಿಗ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಕುಂದಾಪುರದ ಕಟ್‌ಬೆಳೂ¤ರಿನ ವಿಶ್ವನಾಥ ಗಾಣಿಗ ಅವರು ಶನಿವಾರ ನಡೆದ ಪಂದ್ಯಾವಳಿಯಲ್ಲಿ ಒಟ್ಟು 720 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಪವರ್‌ ಲಿಫ್ಟಿಂಗ್‌ನಲ್ಲಿ 3 ವಿಭಾಗ ಗಳಿದ್ದು, ಸ್ಕ್ವಾಟ್‌ನಲ್ಲಿ 260 ಕೆ.ಜಿ., ಬೆಂಚ್‌ ಪ್ರಸ್‌ನಲ್ಲಿ 155 ಕೆಜಿ ಹಾಗೂ ಡೆಡ್‌ಲಿಫ್ಟ್‌ನಲ್ಲಿ 305 ಕೆಜಿ ಒಟ್ಟು 720 ಕೆಜಿ ಭಾರ ಎತ್ತುವುದರೊಂದಿಗೆ ಸ್ವರ್ಣ ಪದಕ ಒಲಿದು ಬಂದಿದೆ. ಡೆಡ್‌ಲಿಫ್ಟ್‌ನಲ್ಲಿ 305 ಕೆಜಿ ಭಾರಎತ್ತಿರುವುದು ಸೀನಿಯರ್‌ ವಿಭಾಗದ ನೂತನ ದಾಖಲೆಯಾಗಿದ್ದು, ಇದಕ್ಕೂ ಮುನ್ನ ವಿಶ್ವನಾಥ ಅವರ ಹೆಸರಲ್ಲೇ ಈ ದಾಖಲೆಯಿದ್ದು, 302 ಕೆಜಿ ಭಾರವೆತ್ತಿದ್ದರು.

ಒಟ್ಟು 6 ಅಂತಾರಾಷ್ಟಿÅàಯ,17 ರಾಷ್ಟ್ರೀಯ, 15ಕ್ಕೂ ಮಿಕ್ಕಿ ರಾಜ್ಯ ಮಟ್ಟದ ಲ್ಲಿ ಚಿನ್ನದ ಪದಕ,  3 ವೈಯಕ್ತಿಕ ರಾಷ್ಟ್ರೀಯ ದಾಖಲೆಗಳು ಅವರ ಹೆಸರಲ್ಲಿವೆ.

ಅಪಘಾತದ ಬಳಿಕ ಮೊದಲ ಚಿನ್ನ
ಕಳೆದ ಮಾರ್ಚ್‌ನಲ್ಲಿ ಬೆಂಗಳೂರಿನಿಂದ ಊರಿಗೆ  ತೆರಳುತ್ತಿದ್ದಾಗ ಮಂಗಳೂರಿನಲ್ಲಿ ಬಸ್‌ಗೆ ಟ್ರಕ್‌ ಢಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ವಿಶ್ವನಾಥ ಅವರು ಚೇತರಿಸಿಕೊಂಡ ಬಳಿಕ ಆಡುತ್ತಿರುವ ಮೊದಲ ಟೂರ್ನಮೆಂಟ್‌ ಇದಾಗಿದೆ. ಈ ವೇಳೆಯಲ್ಲಿ ಏಶ್ಯನ್‌ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌ಗೆ ಆಯ್ಕೆಯಾಗಿದ್ದರೂ, ಗಾಯದಿಂದಾಗಿ ಆಡಲು ಸಾಧ್ಯವಾಗಿರಲಿಲ್ಲ. 

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.