ಸ್ವರ್ಣ ಕವಚ, ಬ್ರಹ್ಮಕಲಶ‌, ಭಜನ ಮಂಗಲೋತ್ಸವ

ಎ. 21-24 : ಪೊಲಿಪು ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರ

Team Udayavani, Apr 20, 2019, 6:04 AM IST

1904KAPU1M

ಕಾಪು: ಕಾಪು ಪೊಲಿಪು ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದ ಸ್ವರ್ಣ ಮಹೋತ್ಸವದ ಪ್ರಯುಕ್ತ ಮಕ್ಕಳ ಶ್ರೀ ಮಹಾಲಕ್ಷ್ಮೀ ದೇವಿಗೆ ಸ್ವರ್ಣ ಕವಚ ಮತ್ತು ರಜತ ಪ್ರಭಾವಳಿ, ಶ್ರೀ ಗಣಪತಿ ದೇವರಿಗೆ ರಜತ ಕವಚ ಸಮರ್ಪಣೆ, ಬ್ರಹ್ಮಕಲಶೋತ್ಸವ, ಮಹಾ ಅನ್ನ ಸಂತರ್ಪಣೆ ಮತ್ತು 50ನೇ ಭಜನ ಮಂಗಲೋತ್ಸವ ಕಾರ್ಯಕ್ರಮ ಎ. 21ರಿಂದ ಮೊದಲ್ಗೊಂಡು ಎ. 24ರ ವರೆಗೆ ನಡೆಯಲಿದೆ.

ಎ. 21ರಂದು ಸಂಜೆ 4ಕ್ಕೆ ಕಸ್ವರ್ಣ ಕವಚ ಮತ್ತು ರಜತ ಪ್ರಭಾವಳಿಯ ಸಮರ್ಪಣ ಮೆರವಣಿಗೆ ನಡೆಯಲಿದೆ. ಸಂಜೆ 6ರಿಂದ ದೇವತಾ ಪ್ರಾರ್ಥನೆ, ವಾಸ್ತು ಹೋಮ, ಸುದರ್ಶನ ಹೋಮ ನಡೆಯಲಿದೆ.

ಎ. 22ರಂದು ಬೆಳಗ್ಗೆ 7ರಿಂದ ಗಣಪತಿ ಹೋಮ, 10ರಿಂದ ಶ್ರೀ ದೇವರಿಗೆ ಬ್ರಹ್ಮಕಲಶ, ಮಧ್ಯಾಹ್ನ 12.30ರಿಂದ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 7ಕ್ಕೆ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌ ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಉದ್ಯಮಿ ಡಾ| ನಾಡೋಜ ಜಿ. ಶಂಕರ್‌, ಸುರೇಶ್‌ ಶೆಟ್ಟಿ ಗುರ್ಮೆ, ದ. ಕ. ಜಿಲ್ಲಾ ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಗಣ್ಯರಾದ ಮನೋಹರ್‌ ಶೆಟ್ಟಿ, ಯೋಗೀಶ್‌ ಶೆಟ್ಟಿ ಬಾಲಾಜಿ, ಕೆ. ವಾಸುದೇವ ಶೆಟ್ಟಿ, ಪ್ರಸಾದ್‌ ಜಿ. ಶೆಣೈ, ಪ್ರಭಾಕರ ಪೂಜಾರಿ, ವಿಕ್ರಂ ಕಾಪು, ಸಹನಾ ಕುಂದರ್‌, ರಮೇಶ್‌ ಗುತ್ತಿನಾರ್‌, ಪಿ.ಎಸ್‌.ಕೆ. ಮಲ್ಪೆ, ಶರತ್‌ ಎಲ್. ಕರ್ಕೇರ, ಸದಾನಂದ ಸಾಲ್ಯಾನ್‌, ಪ್ರವೀಣ್‌ ಡಿ. ಕುಂದರ್‌, ಪಾಂಡುರಂಗ ಜೆ. ಕೋಟ್ಯಾನ್‌ ಮೊದಲಾದವರು ಭಾಗವಹಿಸಲಿದ್ದಾರೆ.

ಎ. 23ರಂದು 12 ಗಂಟೆಗೆ ಮಹಾಪೂಜೆ, ಮಹಾ ಅನ್ನಸಂತರ್ಪಣೆ, ಎ. 24ರಂದು ಬೆಳಗ್ಗೆ 5ಕ್ಕೆ ಭಜನ ಮಂಗಳ ಜರಗಲಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.