ಅವಕಾಶಗಳ ಸದ್ಬಳಕೆ, ಸಾಧನಾ ಪ್ರವೃತ್ತಿಯಿಂದ ಯಶಸ್ಸು: ನೇಹಾ ಅರಸ್‌


Team Udayavani, Apr 24, 2019, 6:30 AM IST

neha-arasa

ಶಿರ್ವ: ವಿದ್ಯಾರ್ಥಿ ಜೀವನ ಎನ್ನುವುದು ಭವಿಷ್ಯದ ಜೀವನದ ದಿಕ್ಸೂಚಿಯಾಗಿದ್ದು, ಅವಕಾಶಗಳ ಸದ್ಬಳಕೆ, ಆತ್ಮವಿಶ್ವಾಸ, ಮತ್ತು ಸಾಧನಾ ಪ್ರವೃತ್ತಿ ಬೆಳೆಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಹಲವಾರು ಅವಕಾಶಗಳಿದ್ದು ನಮ್ಮ ಆಸಕ್ತಿಯ ವಿಭಾಗವನ್ನು ಆಯ್ದುಕೊಂಡಾಗ ಯೋಜಿತ ಗುರಿ ಮಟ್ಟಲು ಸಾಧ್ಯ ಎಂದು ಶಿರ್ವ ಹಿಂದೂ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿನಿ ನೇಹಾ ಅರಸ್‌ ಹೇಳಿದರು.

ಅವರು ಸೋಮವಾರ ಶಿರ್ವ ಹಿಂದೂ ಪ.ಪೂ. ಕಾಲೇಜಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ ಎರಡು ದಿನಗಳ ಸೇತು ಬಂಧ- ಕೌಶಲಾಭಿವೃದ್ಧಿ ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಕುತ್ಯಾರು ಕಿಶೋರ್‌ ಕುಮಾರ್‌ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಕಲಿಕೆಗೆ ಪೂರಕವಾದ ಉತ್ತಮ ವಾತಾವರಣವಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ನೀಡಲು ಹಳೆವಿದ್ಯಾರ್ಥಿ ಸಂಘ ಸಿದ್ದವಿದ್ದು ಉತ್ತಮ ಫಲಿತಾಂಶ ನೀಡಿದ ಸಂಸ್ಥೆಯ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದವನ್ನು ಅಭಿನಂದಿಸಿದರು.

ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.100, ವಿಜ್ಞಾನ ವಿಭಾಗದಲ್ಲಿ ಶೇ. 94.7 ಫಲಿತಾಂಶಕ್ಕೆ ವಿದ್ಯಾರ್ಥಿಗಳ ಸಾಧನೆಯ ಜೊತೆಗೆ ಪ್ರೇರಣಾಶಕ್ತಿಯಾಗಿ ಶ್ರಮಿಸಿದ ಉಪನ್ಯಾಸಕ ವಿಭಾಗದ ಆಶಾಲತಾ, ಲವಿನಾ ಮಿನೇಜಸ್‌, ವಸುದೀಪ್‌, ಲಕೀÒ$¾ದೇವಿ, ವಿಷ್ಣು ಭಟ್‌, ಸುಂದರ ಮೇರ ಅವರನ್ನು ಅಭಿನಂದಿಸಲಾಯಿತು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ|ವೈ.ಭಾಸ್ಕರ ಶೆಟ್ಟಿ ಮಾತನಾಡಿ ಜೀವನದಲ್ಲಿ ದಾರಿ ತೋರಿದವರು, ಸಹಾಯ ನೀಡಿದವರನ್ನು ಸ್ಮರಿಸುವುದು ಉತ್ತಮ ಗುಣವಾಗಿದ್ದು,ನಾವು ಅಳವಡಿಸಿ ಕೊಂಡ ಉನ್ನತ ನೈತಿಕ ಮೌಲ್ಯಗಳು, ಆದರ್ಶಗಳು ನಮ್ಮ ಜೀವನವನ್ನು ಬಹು ಎತ್ತರಕ್ಕೆ ಕೊಂಡೊಯ್ಯುತ್ತವೆ. ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ ಮಾತ್ರ ಮುಖ್ಯವಲ್ಲ, ಶಿಕ್ಷಣದ ಗುಣಮಟ್ಟವೂ ಪ್ರಾಮುಖ್ಯವಾಗಿದೆ ಎನ್ನುವುದಕ್ಕೆ 2019-20ನೇ ಶೈಕ್ಷಣಿಕ ತರಗತಿಗಳಿಗೆ ವಿದ್ಯಾರ್ಥಿಗಳ ದಾಖಲಾತಿಯ ಪ್ರಮಾಣವೂ ಹೆಚ್ಚಾಗುತ್ತಿರುವುದೇ ಸಾಕ್ಷಿ ಎಂದರು.

ಸಂಪನ್ಮೂಲ ವ್ಯಕ್ತಿ ಜೈಕಿಶನ್‌ ಭಟ್‌ ಮಂಗಳೂರು, ಉಪನ್ಯಾಸಕ ವಿಷ್ಣು ಭಟ್‌, ವಸುದೀಪ್‌ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಹಳೆವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಸೊರ್ಕಳ ಸಚ್ಚಿದಾನಂದ ಹೆಗ್ಡೆ, ಉಪನ್ಯಾಸಕರಾದ ಲವಿನಾ ಮಿನೇಜಸ್‌,ಸುರೇಂದ್ರ ಶೆಟ್ಟಿ, ವಿನಯ ಕುಮಾರ್‌, ಸುಪ್ರೀತಾ, ಆಶಾಲತಾ, ಉಪಸ್ಥಿತರಿದ್ದರು.

ಪ್ರಭಾರ ಪ್ರಾಂಶುಪಾಲ ಭಾಸ್ಕರ್‌ ಸ್ವಾಗತಿಸಿದರು. ಲಕೀÒ$¾ದೇವಿ,ಸುಪ್ರೀತಾ ನಿರೂಪಿಸಿ, ಫೌÅಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಕಿಲಾ ವಂದಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.