ಗೋಪಾಡಿ: ಟ್ಯಾಂಕರ್ ನೀರು ಸರಬರಾಜು ಆರಂಭ
Team Udayavani, Apr 28, 2018, 7:15 AM IST
ಕೋಟೇಶ್ವರ: ಗೋಪಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ಬಾವಿ ನೀರು ಸಂಪೂರ್ಣ ಬತ್ತಿರುವುದರಿಂದ ಉಂಟಾಗಿರುವ ನೀರಿನ ಕ್ಷಾಮ ಸರಿದೂಗಿಸಲು ಗ್ರಾ.ಪಂ. ನೇತೃತ್ವದಲ್ಲಿ ಎ. 26ರಿಂದ ಆಯಾಯ ಭಾಗಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಕಾರ್ಯಕ್ರಮ ಆರಂಭ ಗೊಂಡಿದೆ.
ಎರಡು ದಿನಕ್ಕೊಮ್ಮೆ ನೀರು
ಗೋಪಾಡಿಯ ಗೋಳಿಬೆಟ್ಟು ಪರಿಸರ, ಮೂಡುಗೋಪಾಡಿ ಜನತಾ ಕಾಲನಿ ಇನ್ನಿತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿರುವುದರಿಂದ ಆ ಭಾಗದ ನಿವಾಸಿಗಳಿಗೆ ನೀರಿನ ಕೊರತೆಯಾಗ ಬಾರದೆಂಬ ಉದ್ದೇಶದಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆಯ್ದ ಭಾಗಗಳಿಗೆ ಎರಡು ದಿನಕ್ಕೊಮ್ಮೆ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ