ಮೋಕ್ಷಗಿರಿ: ವಿ.ಹಿಂ.ಪ ಭಜರಂಗದಳ ನೇತೃತ್ವದಲ್ಲಿ ಸಾರ್ವಜನಿಕ ಗೋಪೂಜೆ


Team Udayavani, Nov 6, 2021, 12:44 PM IST

ಮೋಕ್ಷಗಿರಿ: ವಿ.ಹಿಂ.ಪ ಭಜರಂಗದಳ ನೇತೃತ್ವದಲ್ಲಿ ಸಾರ್ವಜನಿಕ ಗೋಪೂಜೆ

ಕಟಪಾಡಿ: ಮಣಿಪುರ ಕುಂತಳನಗರದ ಮೋಕ್ಷಗಿರಿ ಪುಣ್ಯಕ್ಷೇತ್ರದಲ್ಲಿ ಸಾಮೂಹಿಕ ಗೋಪೂಜೆಯು ವಿಶ್ವಹಿಂದೂ ಪರಿಷತ್‌ ಭಜರಂಗದಳದ ನೇತೃತ್ವದಲ್ಲಿ ಜರಗಿದ್ದು, ಅರ್ಚಕರಾದ ಗಣೇಶ್‌ ಭಟ್‌ ನೆಲ್ಲಿಕಟ್ಟೆ ಪೂಜಾ ವಿಧಾನಗಳನ್ನು ನೆರವೇರಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ ಮಾತನಾಡಿ, ಸಮಾಜಕ್ಕಾಗಿ ಸಲ್ಲಿಸಿದ ಸೇವೆಯನ್ನು ಸಮಾಜವೇ ಗುರುತಿಸುತ್ತದೆ. ಕಾಲ ನಿರ್ಣಯದಂತೆ ದಿ|ಜಗನ್ನಾಥ ಶೆಟ್ಟಿ ಅವರ ಕನಸಿನ ಮೋಕ್ಷಗಿರಿ ಪುಣ್ಯಕ್ಷೇತ್ರವು ಅವರ ಮಕ್ಕಳ ಮೂಲಕ ಮತ್ತೆ ಪುಣ್ಯಕ್ಷೇತ್ರವಾಗಿಯೇ ರಾರಾಜಿಸಲಿದ್ದು, ಅಂದು ಭಿತ್ತಿದ ಬೀಜ ಮತ್ತೆ ಸಾಕಾರಗೊಂಡು ಮತ್ತಷ್ಟು ಧಾರ್ಮಿಕ ಚಟುವಟಿಕೆಗಳ ಮೂಲಕ ಶಕ್ತಿಯುತ ಪುಣ್ಯ ಕ್ಷೇತ್ರವಾಗಲಿದೆ ಎಂದರು.

ಬಿಜೆಪಿ ಮುಖಂಡ, ಸಮಾಜ ಸೇವಕ ಸುರೇಶ್‌ ಶೆಟ್ಟಿ ಗುರ್ಮೆ ಮಾತನಾಡಿ, ನಮ್ಮ ಹಬ್ಬ ಹರಿ ದಿನಗಳು ಪ್ರಕೃತಿಯೊಂದಿಗೆ ಬೆಸೆದಿದೆ. ಕಾಲದ ಸವಾಲುಗಳನ್ನು ಅನವರತವೂ ಎದುರಿಸಿ ಜನಜಾಗೃತರಾಗುತ್ತಿರುವ ಪರ್ವ ಕಾಲದಲ್ಲಿ ಮೋಕ್ಷಗಿರಿ ಪುಣ್ಯ ಕ್ಷೇತ್ರದಲ್ಲಿ ಸಂಪ್ರದಾಯ ಬದ್ಧ ಗೋಪೂಜೆ ನೆರವೇರಿದೆ. ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳ ಘನತೆ ಗೌರವವನ್ನು  ನಮ್ಮ ಮುಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದರು

ಈ ಸಂದರ್ಭ ಭಜರಂಗದಳದ ರಾಜ್ಯ ಸಂಚಾಲಕ ಸುನಿಲ್‌ ಕೆ.ಆರ್‌, ವಿಶ್ವ ಹಿಂದೂ ಪರಿಷತ್‌ ಶಿರ್ವವಲಯಾಧ್ಯಕ್ಷ ವಿಖ್ಯಾತ್‌ ಭಟ್‌, ದುಬೈ ಉದ್ಯಮಿ, ಮೋಕ್ಷಗಿರಿ ಪುಣ್ಯಕ್ಷೇತ್ರದ ಪ್ರಸಾದ್‌ ಶೆಟ್ಟಿ ಕುಂತಳನಗರ,  ಅಶೋಕ್‌ ಶೆಟ್ಟಿ ಕುಂತಳನಗರ, ಮಣಿಪುರ ಗ್ರಾ.ಪಂ. ಸದಸ್ಯರುಗಳಾದ ಸಂತೋಷ್‌ ಶೆಟ್ಟಿ, ಪ್ರಜ್ವಲ್‌ ಹೆಗ್ಡೆ ಮರ್ಣೆ, ಆಶಾ ಶೇಖರ್‌, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್‌ ನಾಯಕ್‌ ಅಲೆವೂರು, ದೆಂದೂರು ತೋಟದಮನೆ ಅಶೋಕ್‌ ಶೆಟ್ಟಿ, ಹಿರಿಯರಾದ ಗೋಪು ಪೂಜಾರಿ, ವಿ.ಹಿಂ.ಪ ಭಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.