ಗಿಳಿಯಾರು-ಶಿರಿಯಾರ ಮಾರ್ಗವಾಗಿ ಸರಕಾರಿ ಬಸ್ಸು ; ಹರ್ಷ


Team Udayavani, Mar 13, 2019, 1:00 AM IST

Udayavani Kannada Newspaper

ಕೋಟ: ಗ್ರಾಮಾಂತರ ಭಾಗವಾದ ಗಿಳಿಯಾರು, ಬೇಳೂರು ಭಾಗಕ್ಕೆ ಸರಕಾರಿ ಬಸ್ಸು ಸೇವೆ ಆರಂಭಿಸುವಂತೆ ಸ್ಥಳೀಯರು ಸಲ್ಲಿಸಿದ ಮನವಿಯ ಮೇರೆಗೆ ಇದೀಗ ಮಾ.8ರಿಂದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸು  ಸಂಚಾರ ಆರಂಭಗೊಂಡಿದ್ದು, ಸ್ಥಳೀಯರು ಬಸ್ಸನ್ನು ಸ್ವಾಗತಿಸಿದರು.

ಗಿಳಿಯಾರು, ಬೇಳೂರು, ನೂಜಿ, ಶಿರಿಯಾರ ಮುಂತಾದ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಹಾಗೂ ಸ್ಥಳೀಯರಿಗೆ ಮುಖ್ಯ ಪೇಟೆಗಳಿಗೆ ತೆರಳಲು ಸರಿಯಾದ ಬಸ್ಸು ಸೌಲಭ್ಯವಿಲ್ಲದೆ ಇದುವರೆಗೆ ಸಮಸ್ಯೆಯಾಗಿತ್ತು. ಇದೀಗ ಸಾಕಷ್ಟು ಅನುಕೂಲವಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.

ಶ್ರೀನಿವಾಸ ಪೂಜಾರಿಯವರಿಗೆ ಧನ್ಯವಾದ ಸಲ್ಲಿಸಿದ ಸ್ಥಳೀಯರು
ತಾ.ಪಂ. ಮಾಜಿ ಸದಸ್ಯ ಭರತ್‌ ಕುಮಾರ್‌ ಶೆಟ್ಟಿಯವರು ಸರಕಾರಿ ಬಸ್ಸು ಸೇವೆಗಾಗಿ ಸ್ಥಳೀಯರ ಸಹಿ ಸಂಗ್ರಹಿಸಿ, ಗ್ರಾ.ಪಂ. ನಿರ್ಣಯ ಕೈಗೊಂಡು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿದ್ದರು ಹಾಗೂ ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರಲ್ಲಿ ಈ ಕುರಿತು ಹೋರಾಟ ನಡೆಸುವಂತೆ ವಿನಂತಿಸಿದ್ದರು. ಅನಂತರ ಪೂಜಾರಿಯವರು ಸಂಬಂಧಪಟ್ಟ ಇಲಾಖೆಗೆ ನಿರಂತರ ಮನವಿ ಸಲ್ಲಿಸಿದ ಮೇರೆಗೆ ಇದೀಗ ಬಸ್ಸು ಸೇವೆ ಆರಂಭಗೊಂಡಿದೆ. ಹೀಗಾಗಿ ಸ್ಥಳೀ ಯರು ಪೂಜಾರಿಯವರಿಗೆ ಧನ್ಯವಾದ ಸಲ್ಲಿಸಿದರು.

ಬಸ್ಸಿನ ವೇಳಾಪಟ್ಟಿ
ಬೆಳಗ್ಗೆ 7.15ಕ್ಕೆ  ಕುಂದಾಪುರದಿಂದ ಹೊರಟು ಗಿಳಿಯಾರು, ನೂಜಿ ಮಾರ್ಗವಾಗಿ 8.15ಕ್ಕೆ ಶಿರಿಯಾರ ತಲುಪುವುದು, ಅನಂತರ 8.20ಕ್ಕೆ ಶಿರಿಯಾರದಿಂದ ಹೊರಟು 9.20ಕ್ಕೆ ಕುಂದಾಪುರಕ್ಕೆ, ಸಂಜೆ 4.15ಕ್ಕೆ ಕುಂದಾಪುರದಿಂದ ಹೊರಟು 5.20ಕ್ಕೆ ಶಿರಿಯಾರ, 5.30ಕ್ಕೆ ಶಿರಿಯಾರದಿಂದ ಕುಂದಾಪುರಕ್ಕೆ ಬಸ್ಸು ಓಡಾಟ ನಡೆಸಲಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.