ಗ್ರಾಮ ಸ್ಪಂದನ: ಕೋಟಿ ವೃಕ್ಷ ಅಭಿಯಾನ
Team Udayavani, Aug 4, 2017, 6:20 AM IST
ಕುಂದಾಪುರ: ಬೆ„ಂದೂರು ವಿಧಾನಸಭಾ ಕ್ಷೇತ್ರದ ಹೊಸಂಗಡಿ ಮತ್ತು ಯಡಮೊಗೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಪಂದನ ಕಾರ್ಯಕರ್ತರ ಸಭೆ ಹಾಗೂ ಕೋಟಿ ವೃಕ್ಷ ಅಭಿಯಾನವು ಆ. 2ರಂದು ಜರಗಿತು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಬಿ.ಎಂ.ಸುಕುಮಾರ ಶೆಟ್ಟಿ, ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್,ದೀಪಕ್ ಕುಮಾರ ಶೆಟ್ಟಿ, ತಾ.ಪಂ ಸದಸ್ಯ ಉಮೇಶ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷ ರೋಹಿತ್ ಕುಮಾರ ಶೆಟ್ಟಿ, ಬಿ.ಎಲ್., ಚಿಟ್ಟೆ ರಾಜಗೋಪಾಲ ಹೆಗ್ಡೆ, ರವಿ ಅಮೀನ್, ಗೋಪಾಲ ಕಾಂಚನ್, ಉಪಾಧ್ಯಕ್ಷರಾದ ಚಂದ್ರಯ್ಯ ಆಚಾರ್ ಕಳಿ, ಹುಣ್ಸೆಯಾಡಿ ಮಂಜಯ್ಯ ಶೆಟ್ಟಿ, ಗೋಪಾಲ, ಪಂಚಾಯತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ