“ಗ್ರಾಮೋತ್ಸವ ಪ್ರತಿ ಹಳ್ಳಿ ಹಳ್ಳಿಯಲ್ಲಿ ನಡೆಯಲಿ’

ಅಜೆಕಾರು: ಆದಿ ಗ್ರಾಮೋತ್ಸವ ಉದ್ಘಾಟನೆ

Team Udayavani, Jan 29, 2020, 11:00 PM IST

GRAMA-GOURAVA-VISWANATH-SHENOY

ಅಜೆಕಾರು:  ಗ್ರಾಮಗಳಲ್ಲಿ ಗ್ರಾಮೀಣ ಶೈಲಿಯಲ್ಲಿ ಗ್ರಾಮೋತ್ಸವ ನಡೆಯಬೇಕು. ಗ್ರಾಮೋತ್ಸವದ ಮೂಲಕ ಪ್ರೀತಿ ವಿಶ್ವಾಸ ತುಂಬಿ ಬರಲಿ. ದ್ವೇಷಗಳು ಅಳಿಯಲಿ ಎಂದು ಉಚ್ಚ ನ್ಯಾಯಾಲಯದ ವಕೀಲ, ಹಿರಿಯ ಸಾಹಿತಿ ಡಾ| ರೇವಣ್ಣ ಬಳ್ಳಾರಿ ಹೇಳಿದರು.

ಅಜೆಕಾರಿನಲ್ಲಿ ನಡೆದ ಆದಿಗ್ರಾಮೋತ್ಸವವನ್ನು ಗ್ರಾಮೀಣ ಶೈಲಿಯ ದೀಪಾರಾಧನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡ ಭಾಷೆಯ ಜತೆಗೆ ಮಾತೃ ಭಾಷೆ ತುಳುವಿನ ಬೆಳವಣಿಗೆಗೂ ಪ್ರೋತ್ಸಾಹ ನೀಡಬೇಕು. ತುಳುವಿನ ಹಿರಿಮೆ ಗರಿಮೆಯನ್ನು ನಾಡಿನ ಉದ್ದಗಲಕ್ಕೂ ಪಸರಿಸಬೇಕು ಎಂದು ಮುಖ್ಯ ಅತಿಥಿಗಳಾಗಿದ್ದ ಅಳೂಪ ರಾಜವಂಶಸ್ಥರಾದ ಡಾ| ಆಕಾಶ್‌ರಾಜ್‌ ಹೇಳಿದರು.

ಅಜೆಕಾರು ಪೇಟೆಯಿಂದ ಎರಡು ಕಿ.ಮೀ. ದೂರದವರೆಗೆ ನಡೆದ ಮೆರವಣಿಗೆಗೆ ವಕೀಲರಾದ ಹರೀಶ್‌ ಅಧಿಕಾರಿ ಚಾಲನೆ ನೀಡಿದರು.

ಈ ವರ್ಷದ ವಿಶೇಷ ಆಕರ್ಷಣೆಯಾಗಿದ್ದ ಗ್ರಾಮೀಣ ಕೋಗಿಲೆ ಸಂಗೀತ ಸ್ಪರ್ಧೆಗೆ ರಿಯಾಲಿಟಿ ಶೋ ಖ್ಯಾತಿಯ ಕ್ಷಿತಿ ಕೆ.ರೈ ಹಾಡುವ ಮೂಲಕ ಚಾಲನೆ ನೀಡಿದರು.

ಗ್ರಾಮೀಣ ಪ್ರದೇಶದ ಸುಂದರ ಪರಿಸರದಲ್ಲಿ ಆದಿಗ್ರಾಮೋತ್ಸವದ ಪರಿಕಲ್ಪನೆಯಡಿ ನಿರಂತರ ಎರಡು ದಶಕಗಳಿಂದ ಕಾರ್ಯಕ್ರಮ ನಡೆಸುತ್ತಿರುವುದು ಡಾ.ಶೇಖರ ಅಜೆಕಾರು ಅವರ ಸಾಹಸ ಎಂದು ಜಾನಪದ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಅಭಿಪ್ರಾಯ ಪಟ್ಟರು.

ಹಿರಿಯ ಉದ್ಯಮಿ ಸಮಾಜ ಸೇವಕ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ಅವರು ಆದಿಗ್ರಾಮೋತ್ಸವದ ಗ್ರಾಮ ಗೌರವ ಸ್ವೀಕರಿಸಿದರು.
ಸಂಘಟಕ ಡಾ| ಶೇಖರ ಅಜೆಕಾರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭ ತಾಲೂಕು ಪಂಚಾಯತ್‌ ಉಪಾಧ್ಯಕ್ಷ ಹರೀಶ ನಾಯಕ್‌, ಮರ್ಣೆ ಗ್ರಾಮ ಪಂಚಾಯತ್‌ ಅಧ್ಯಕ್ಷ ದಿನೇಶ ಎಂ, ಉಪಾಧ್ಯಕ್ಷೆ ಜ್ಯೋತಿ ಪೂಜಾರಿ. ಎ.ಐ.ಸಿ.ಎಲ್‌ ಮುಖ್ಯಸ್ಥ ಪ್ರವೀಣ್‌ ಶೆಟ್ಟಿ, ನಾಗರಾಜ ಗುರುಪುರ ಮುಂಬಯಿ, ವಿಶ್ವಕರ್ಮ ಸಮಾಜದ ಮುಖಂಡ ಅಪ್ಪು ಆಚಾರ್ಯ, ಸೌಮ್ಯಶ್ರೀ ಎಸ್‌. ಅಜೆಕಾರು, ಶಶಿಕಲಾ ಜಯಂತ್‌ ಕೋಟ್ಯಾನ್‌, ಗಿರಿಜಾ ಶಂಕರ ಆಚಾರ್ಯ, ಕೃಷ್ಣ ಶೆಟ್ಟಿ, ಕಿಶೋರ್‌ ಶೆಟ್ಟಿ, ಪಿ.ಕೆ. ಹಸನಬ್ಬ ಮೂಡುಬಿದಿರೆ, ನವೀನ್‌ ಟಿ.ಆರ್‌. ಮೂಡುಬಿದಿರೆ ಮತ್ತು ನಾದವೈಭವಂ ಪ್ರಧಾನ ಕಾರ್ಯದರ್ಶಿ ಅನಸೂಯ ಶಿವಕುಮಾರ್‌ ಉಪಸ್ಥಿತರಿದ್ದರು.

ಗ್ರಾಮೀಣ ಕೋಗಿಲೆ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ್‌ ನಾಯಕ್‌ ಪ್ರಥಮ, ಪ್ರಾರ್ಥನಾ ನಾಯಕ್‌ ದ್ವಿತೀಯ, ಪ್ರಾಪ್ತಿ ಜ್ಯುನಿಯರ್‌ ಪ್ರಥಮ ಸ್ಥಾನ ಪಡೆದರು. ತನಿಶಾ ಕಾರ್ಕಳ ಮತ್ತು ಅಭಿರಾಮಿ ಕಾರ್ಕಳ ರನ್ನರ್‌ ಬಹುಮಾನ ಪಡೆದರು.ಡಾ| ಸಂತೋಷ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಆಶ್ರಯ್‌ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.