ಭೂವಿಜ್ಞಾನ ಅಧ್ಯಯನದಲ್ಲಿ ಸಂಶೋಧನೆಗೆ ವಿಪುಲ ಅವಕಾಶ : ಡಾ| ಗಂಗಾಧರ್‌ ಭಟ್‌


Team Udayavani, Nov 14, 2019, 5:42 AM IST

3738IMG-20191113-WA0031

ಉಡುಪಿ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಭೂ ವಿಜ್ಞಾನದಲ್ಲಿ ಉನ್ನತಮಟ್ಟದ ಸಂಶೋಧನೆ ನಡೆಸಲು ವಿಪುಲ ಅವಕಾಶವಿದೆ ಎಂದು ಮಂಗಳೂರು ವಿವಿ ಭೂ ಸಾಗರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ| ಎಚ್‌. ಗಂಗಾಧರ್‌ ಭಟ್‌ ತಿಳಿಸಿದರು.

ಉಡುಪಿ ವಿಜ್ಞಾನ ಫೌಂಡೇಶನ್‌ ಫಾರ್‌ ಇನ್ನೋವೇಶನ್‌ ರಿಸರ್ಚ್‌ ಹಾಗೂ ಬೆಳ್ಳಾರೆ ಜಿಐಎಸ್‌ ಇಂಡಿಯಾ ಪ್ರೈ.ಲಿ. ಸಹಯೋಗದಲ್ಲಿ ಬುಧವಾರ ಉಡುಪಿ ಸಂಭ್ರಮ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಜಿಐಎಸ್‌ (ಜಿಯೊಗ್ರಫಿಕ್‌ ಇನಾ#ರ್ಮೆಶನ್‌ ಸಿಸ್ಟಮ್‌) ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭೂ ವಿಜ್ಞಾನ (ಅರ್ತ್‌ ಸೈನ್ಸ್‌- ಜಿಯಾಲಜಿ)ದಲ್ಲಿ ಪದವಿ ಅಥವಾ ಸ್ನಾತಕೋತ್ತರ ಶಿಕ್ಷಣ ಪಡೆದವರಿಗೆ ಹಲವು ಉದ್ಯೋಗಾವಕಾಶಗಳು ಕಾಯುತ್ತಿವೆ. ಪ್ರಸ್ತುತ ರಿಮೋಟ್‌ ಸೆನ್ಸಿಂಗ್‌ ಅಪ್ಲೀಕೇಶನ್ಸ್‌ ವಿಭಾಗಕ್ಕೆ ಹೆಚ್ಚಿನ ಬೇಡಿಕೆ ಇದೆ. ಇಲ್ಲಿ ಉಪಗ್ರಹಗಳ ಛಾಯಾಚಿತ್ರ ಅಧ್ಯಯನ, ಭೂಮಿಯ ಮೇಲ್ಮೆ„ ಲಕ್ಷಣಗಳನ್ನು ಇದರ ಸಹಾಯದಿಂದ ಅಧ್ಯಯನ ನಡೆಸಿ ನಕ್ಷೆ ತಯಾರಿಸಬಹುದು. ಈ ವಿಷಯದಲ್ಲಿ ಉನ್ನತ ಮಟ್ಟದಲ್ಲಿ ಸಂಶೋಧನೆ ನಡೆಸಿದ ವರು ಇಸ್ರೊ, ನಾಸಾದಲ್ಲಿ ಕೆಲಸ ನಿರ್ವಹಿಸ ಬಹುದು. ಪೆಲೆಂಟೊಲಜಿ ಪಳಿಯುಳಿಕೆಗಳ ಅಧ್ಯಯನಕ್ಕೆ ಸಹಕಾರಿ. ಭೂಮಿಯ ಕಾಲ ಮಾನ, ಅಲ್ಲಿಂದ ಇಲ್ಲಿವರೆಗೆ ಆಗಿರುವ ಭೂಮಿ ಮೇಲ್ಮೆ„ ಲಕ್ಷಣಗಳು, ಭೂ ಇತಿಹಾಸ ಗಳನ್ನು ಅರಿಯಬಹದು ಎಂದರು.

ಉಪಗ್ರಹ ತಂತ್ರಜ್ಞಾನದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಾಡಿದ ಸಾಧನೆ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಉಡುಪಿ ನಗರದ ಅಸುಪಾಸಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಜ್ಞಾನ ಫೌಂಡೇಶನ್‌ ಫಾರ್‌ ಇನ್ನೋವೇಶನ್‌ ರಿಸರ್ಚ್‌ ನಿರ್ದೇಶಕ ಡಾ| ನವೀನ್‌ ಚಂದ್ರ, ಪಿಎಚ್‌ಡಿ ವಿದ್ಯಾರ್ಥಿನಿ ಶಾನೆನ್‌ ಪಿಂಟೋ, ಜಿಐಎಸ್‌ ವಿಶ್ಲೇಷಕ ಶಿವಪ್ರಸಾದ್‌ ಉಪಸ್ಥಿತರಿದ್ದರು. ಫೌಂಡೇಶನ್‌ ನಿರ್ದೇಶಕ ಡಾ| ಫ್ರಾನ್ಸಿನ್‌ ಅಂದ್ರಾದೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.