ಮಾಹೆಗೆ ಗ್ರೀನ್‌ ಆ್ಯಪಲ್‌ ರಜತ ಪ್ರಶಸ್ತಿ


Team Udayavani, Nov 22, 2018, 9:43 AM IST

green-apple-award.jpg

ಉಡುಪಿ: ಮಣಿಪಾಲದ ಮಾಹೆ ವಿವಿಯು ಪರಿಸರಕ್ಕಾಗಿ ತೋರಿಸಿದ ಕಾಳಜಿಗಾಗಿ 2018ರ ಇಂಟರ್‌ನ್ಯಾಶನಲ್‌ ಗ್ರೀನ್‌ ಆ್ಯಪಲ್‌ ರಜತ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಲಂಡನ್‌ನ ಸಂಸದ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಮಾಹೆಯ ಸಹಾಯಕ ನಿರ್ದೇಶಕ (ಸುಸ್ಥಿರ ಪರಿಸರ) ಡೆರಿಕ್‌ ಜೋಶುವ ಸ್ವೀಕರಿಸಿದರು. 

ವೈಯಕ್ತಿಕ, ಕಂಪೆನಿಗಳು, ಮಂಡಳಿಗಳು, ಸಮುದಾಯಗಳೂ ಸಹಿತ ಜಗತ್ತಿನ 800 ಸ್ಪರ್ಧಾಳುಗಳಲ್ಲಿ ಮಾಹೆ ಈ ಪ್ರಶಸ್ತಿಗೆ ಭಾಜನವಾಗಿದೆ. ಭಾರತದ ಈ ಖಾಸಗಿ ವಿ.ವಿ. ವಿಶ್ವ ದರ್ಜೆಯ ಹಸಿರು ಕ್ಯಾಂಪಸ್‌ ಹೊಂದಿದೆ. ನವೀಕರಿಸಬಹುದಾದ ಇಂಧನ, ಗ್ರೇ ವಾಟರ್‌ ಸಿಸ್ಟಮ್‌, ತ್ಯಾಜ್ಯ ನಿರ್ವಹಣೆ ಕ್ರಮ, ಮರಗಳ ಪೋಷಣೆ ವಿಷಯಗಳಲ್ಲಿ ಏಶ್ಯಾದಲ್ಲಿಯೇ ಅತಿ ಸುಸ್ಥಿರ ವಿವಿ ಎನಿಸಿದೆ. ಈ ಪ್ರಶಸ್ತಿಯಿಂದಾಗಿ ಮಾಹೆ ಗ್ರೀನ್‌ ಬುಕ್‌ನಲ್ಲಿ ಪ್ರಬಂಧ ಮಂಡನೆಯಾಗಲಿದೆ. 2019ರ ಗ್ರೀನ್‌ ವರ್ಲ್ಡ್ ಪ್ರಶಸ್ತಿಗೆ ಭಾಗವಹಿಸಬಹುದಾಗಿದೆ ಮತ್ತು ವಿಶ್ವ ಸಂಸ್ಥೆಯ ಬಿಲಿಯ ವೃಕ್ಷಾರೋಪಣದಲ್ಲಿ 100 ಗಿಡಗಳನ್ನು ನೆಡುವ ಅವಕಾಶವಿದೆ. 

ಗ್ರೀನ್‌ ಆ್ಯಪಲ್‌ ಪ್ರಶಸ್ತಿ 1994ರಲ್ಲಿ ಆರಂಭಗೊಂಡಿತು. ಅಂತಾರಾಷ್ಟ್ರೀಯ ಸ್ತರದ ರಾಜಕೀಯೇತರ, ಲಾಭರಹಿತ ಪರಿಸರ ತಂಡವಾದ ಗ್ರೀನ್‌ ಆರ್ಗನೈಸೇಶನ್‌ ಪ್ರಾಯೋಜಿಸುತ್ತಿದೆ.  ತ್ಯಾಜ್ಯ, ನೀರು, ಹಸಿರು ಹೊದಿಕೆ, ಶುದ್ಧ ಇಂಧನ, ಒಣ-ದ್ರವ, ಇಲೆಕ್ಟ್ರಾನಿಕ್‌, ಬಯೋಮೆಡಿಕಲ್‌ ಇತ್ಯಾದಿ ಘನ ತ್ಯಾಜ್ಯ ನಿರ್ವಹಣೆ, ನೀರಿನ ಮರು ಬಳಕೆ, ತ್ಯಾಜ್ಯ ನೀರಿನ ಮರುಬಳಕೆ, ವೃಕ್ಷಾರೋಪಣ, ಶುದ್ಧ ಗಾಳಿಯ ಅವಲೋಕನ, ಸೌರ ವಿದ್ಯುತ್‌ ಬಳಕೆ ಮೂಲಕ ಪರಿಸರಕ್ಕೆ ಸಲ್ಲಿಸಿದ ಪ್ರಯೋಗಗಳಿಂದಾಗಿ ಪ್ರಶಸ್ತಿ ಬಂದಿದೆ ಎಂದು ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹರ್ಷ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.