ಡಿವೈಡರ್‌ಗಳಿಗೆ ಹಸಿರು ಬಣ್ಣದ ಪರದೆ ಅಳವಡಿಕೆ

ರಾ.ಹೆ.ಯಲ್ಲಿ ಅಪಘಾತ ತಪ್ಪಿಸಲು ಉಪಾಯ

Team Udayavani, Nov 2, 2019, 4:44 AM IST

nov-52

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಬಸ್‌ ನಿಲ್ದಾಣದಲ್ಲಿ ಅಪಘಾತ ತಪ್ಪಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಪ್ರಾಯೋಗಿಕವಾಗಿ ಹೆದ್ದಾರಿ ಡಿವೈಡರ್‌ ಮಧ್ಯದಲ್ಲಿ ಹಸಿರು ಬಣ್ಣದ ಪರದೆ ಅಳವಡಿಸಿದೆ.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್‌ ಹಿಡಿಯುವ ತರಾತುರಿಯಲ್ಲಿ ಎಲ್ಲೆಂದರಲ್ಲಿ ರಸ್ತೆ ದಾಟುತ್ತಿದ್ದಾರೆ. ಇದರಿಂದಾಗಿ ವೇಗವಾಗಿ ಬರುವ ವಾಹನ ಸವಾರರು ಒಮ್ಮೆಲೇ ಬ್ರೇಕ್‌ ಹಾಕುವುದರಿಂದ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತಿವೆೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಹೆಚ್ಚು ಜನಸಂದಣಿ ಇರುವ ಬಸ್‌ ನಿಲ್ದಾಣದ ಡಿವೈಡರ್‌ಗಳ ಮಧ್ಯೆ ಪರದೆ ಹಾಕುವ ಕೆಲಸ ಆರಂಭಿಸಿದೆ.

ಎಲ್ಲೆಲ್ಲಿ ಪರದೆ?
ಪ್ರಸ್ತುತ ಜಿಲ್ಲಾ ಪೊಲೀಸ್‌ ಇಲಾಖೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ, ಬ್ರಹ್ಮಾವರದ ಎಸ್‌ಎಂಎಸ್‌, ಸಂತೆಕಟ್ಟೆ (ಜಂಕ್ಷನ್‌) ಹಾಗೂ ರಾ.ಹೆ. 169ಎ ಉಡುಪಿ – ಮಣಿಪಾಲ ಮಾರ್ಗದ ಎಂಜಿಎಂ ಕಾಲೇಜಿನ ಬಸ್‌ ನಿಲ್ದಾಣದ ಮುಂಭಾಗದ ಹೆದ್ದಾರಿ ಡಿವೈಡರ್‌ ಮಧ್ಯ ಹಸಿರು ಬಣ್ಣದ ಪರದೆಯನ್ನು ಅಳವಡಿಸಲಾಗಿದೆ.

ಅನಾಗರಿಕ ವರ್ತನೆ
ಅಪಘಾತ ತಡೆಯಲು ಸಂತೆಕಟ್ಟೆಯಲ್ಲಿ ಅಳವಡಿಸಿದ ಪರದೆಯನ್ನು ಒಂದೇ ದಿನದಲ್ಲಿ ಕೆಲವರು ಕಿತ್ತೆಸೆದಿದ್ದಾರೆ. ಜನರ ಪ್ರಾಣರಕ್ಷಣೆಯ ಉದ್ದೇಶದಲ್ಲಿ ಹಾಕಿದ್ದರೂ ಅದನ್ನು ತೆಗೆಯುವ ಮೂಲಕ ಅನಾಗರಿಕ ವರ್ತನೆ ತೋರಿದ್ದಾರೆ.

ಪ್ರಾಯೋಗಿಕವಾಗಿ ಪರದೆ ಅಳವಡಿಕೆ
ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೆಲ ಬಸ್‌ ನಿಲ್ದಾಣದ ರಸ್ತೆಯ ಡಿವೈಡರ್‌ಗಳಿಗೆ ಪ್ರಾಯೋಗಿಕವಾಗಿ ಹಸಿರು ಪರದೆ ಆಳವಡಿಸಲಾಗಿದೆ. ಇದರಿಂದ ಅಪಘಾತ ಕಡಿಮೆಯಾದರೆ ಶಾಶ್ವತ ಪರಿಹಾರಕ್ಕೆ ಅಗತ್ಯವಿರುವ ಕ್ರಮ ತೆಗೆದುಕೊಳ್ಳಲಾಗುತ್ತದೆ.
-ಕುಮಾರಚಂದ್ರ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಉಡುಪಿ

ಶಾಶ್ವತ ಪರಿಹಾರ
ರಸ್ತೆ ಪರದೆ ಹಾಕಿರುವುದು ಉತ್ತಮ. ಸಾರ್ವಜನಿಕರು ಎಲ್ಲೆಂದರಲ್ಲಿ ರಸ್ತೆ ದಾಟುವುದರಿಂದ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ತಾತ್ಕಾಲಿಕ ಪರದೆ ಬದಲಾಗಿ ಶಾಶ್ವತವಾದ ಪರಿಹಾರ ನೀಡಬೇಕು. ಹಿಂದೊಮ್ಮೆ ಸಂತೆಕಟ್ಟೆಯ ರಸ್ತೆಯ ಮಧ್ಯದ ಡಿವೈಡರ್‌ಗೆ ಆಳವಡಿಸಿದ ಪರದೆ ಒಂದೇ ವಾರದಲ್ಲಿ ಮಾಯವಾಗಿತ್ತು.
-ಸುರೇಶ್‌, ಸಂತೆಕಟ್ಟೆ ನಿವಾಸಿ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.