ಎರ್ಮಾಳು ಕಲ್ಸಂಕ ಬಳಿ ಬೆಂಕಿ ದುರಂತ: ಲಕ್ಷಾಂತರ ರೂ. ಮೌಲ್ಯದ ಗುಜರಿ ಭಸ್ಮ


Team Udayavani, Apr 19, 2019, 4:04 PM IST

1804ra4

ಪಡುಬಿದ್ರಿ: ಎರಡು ದಿನಗಳ ಹಿಂದೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯು ಗುರುವಾರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪಕ್ಕೆ ವ್ಯಾಪಿಸಿ, ಅಲ್ಲಿದ್ದ ಗುಜರಿ ಅಂಗಡಿಗೆ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.

ಕಲ್ಸಂಕ ಬೈಲಿಗೆ ಮಂಗಳವಾರ ರಾತ್ರಿ ವೇಳೆ ಬಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಹಾಯದಿಂದ ಸ್ಥಳೀಯರು ನಂದಿಸಿದ್ದರು. ಆದರೂ ಅಲ್ಲಿ ಉಳಿ ದಿದ್ದ ಕಿಡಿ ಬುಧ ವಾರ ಗುಂಡ್ಲಾಡಿ ಪ್ರದೇಶದ ಕಾಡಿಗೆ ವ್ಯಾಪಿಸಿ ಸಾಕಷ್ಟು ಮರಗಿಡಗಳಿಗೆ ಹಾನಿಯಾಗಿತ್ತು. ಸ್ಥಳೀಯರು ಅದನ್ನು ನಂದಿಸಿದ್ದರು. ಆದರೆ ಅಲ್ಲಿ ಉಳಿದಿದ್ದ ಬೆಂಕಿ ಕಿಡಿ ಗುರುವಾರ ಗಾಳಿಯರಭಸಕ್ಕೆ ಹೆದ್ದಾರಿ ಪ್ರದೇಶಕ್ಕೆ ವ್ಯಾಪಿಸಿ ಅಬ್ದುಲ್‌ ಖಾದರ್‌ ಅವರ ಗುಜರಿ ಅಂಗಡಿ ಸುತ್ತಮುತ್ತ ರಾಶಿ ಹಾಕಿದ್ದ ಪ್ಲಾಸ್ಟಿಕ್‌ ಸಹಿತ ಗುಜರಿ ವಸ್ತುಗಳನ್ನು ಆಹುತಿ ತೆಗೆದುಕೊಂಡಿತು.

ಬೆಂಕಿ ಹಾಗೂ ದಟ್ಟ ಹೊಗೆಯಿಂದ ಸಂಚಾರಕ್ಕೂ ಸ್ವÌಲ್ಪ ಕಾಲ ತೊಡಕಾಯಿತು. ಈ ಸಂದರ್ಭ ಚುನಾವಣಾ ಕರ್ತವ್ಯದಲ್ಲಿದ್ದ ಕಾಪು ತಹಶೀಲ್ದಾರ್‌ ರಶ್ಮಿ ಅವರು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಹಾಗೂ ಯುಪಿಸಿಎಲ್‌ನ ಅಗ್ನಿಶಾಮಕ ವಾಹನವನ್ನು ಕರೆಸಿ ಬೆಂಕಿ ನಂದಿಸಲು ಸಹಕರಿಸಿದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.