ಗುಂಡಿಬೈಲು ಪ್ರದೇಶದಲ್ಲಿ ಹುಲ್ಲಿಗೆ ಬೆಂಕಿ: ಬನ್ನಂಜೆ ಪರಿಸರದ ವರೆಗೆ ವ್ಯಾಪಿಸಿದ ದಟ್ಟ ಹೊಗೆ
Team Udayavani, Apr 25, 2023, 5:33 PM IST
ಉಡುಪಿ: ನಗರದ ಗುಂಡಿಬ್ಯೆಲು ಪ್ರದೇಶದಲ್ಲಿ ಮಂಗಳವಾರ ಗದ್ದೆಯಲ್ಲಿರುವ ಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಎಕರೆಗಟ್ಟಲೆ ಪ್ರದೇಶಕ್ಕೆ ಬೆಂಕಿ ಹಬ್ಬಿ ಬನ್ನಂಜೆ ಪರಿಸರದ ವರೆಗೆ ದಟ್ಟ ಹೊಗೆ ವ್ಯಾಪಿಸಿದೆ.
ಉಡುಪಿ ನಗರ ಭಾಗವಾದ ಕಲ್ಸಂಕ, ಬನ್ನಂಜೆ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ.
ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಬೆಂಕಿಯ ಹೊಗೆ ಇಡೀ ನಗರಕ್ಕೆ ವ್ಯಾಪಿಸಿದೆ.
ಇದನ್ನೂ ಓದಿ: 2024ರ US ಅಧ್ಯಕ್ಷೀಯ ಚುನಾವಣೆಗೆ ಮರು ಸ್ಪರ್ಧೆ: ಜೋ ಬೈಡನ್ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ