ಮದ್ದಳೆ ಮಾಂತ್ರಿಕನಿಗೆ 101
Team Udayavani, Dec 16, 2019, 5:16 AM IST
ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಹಿರಿಯಡಕ ಗೋಪಾಲ ರಾವ್ ಅವರು ರವಿವಾರ ಹಿರಿಯಡಕ ಬಳಿ ಓಂತಿಬೆಟ್ಟಿನ ಸ್ವಗೃಹ ದಲ್ಲಿ 101ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜನೆಗೊಂಡ ಸರಳ ಸಮಾರಂಭದಲ್ಲಿ ಮದ್ದಳೆ ನುಡಿಸುವ ಮೂಲಕ ತಮ್ಮ ಸಕ್ರಿಯತೆಯನ್ನು ಶ್ರುತಪಡಿಸಿದರು.
ಸಂಶೋಧಕರಾದ ಡಾ| ರಾಘವ ನಂಬಿಯಾರ್, ಎಸ್.ಎ. ಕೃಷ್ಣಯ್ಯನವರು ರಾವ್ ಅವರ ಕೊಡುಗೆಗಳನ್ನು ಉಲ್ಲೇಖೀಸಿ ಶುಭ ಕೋರಿದರು. ಗೋಪಾಲ ರಾಯರ ಪುತ್ರ ರಾಮಮೋಹನ ರಾವ್ ಮತ್ತು ಕುಟುಂಬಸ್ಥರು, ಸ್ಥಳೀಯರು, ಅಭಿಮಾನಿಗಳು ಉಪಸ್ಥಿತರಿದ್ದರು. ನೂರಾರು ಅಭಿಮಾನಿಗಳು ರಾವ್ ಅವರಿಗೆ ದೂರವಾಣಿ ಮೂಲಕ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ