ಗುರುವ ನಾಯ್ಕರು ಕಾಯುತಿಹರು ವೃದ್ಧಾಪ್ಯ ವೇತನ ಹೆಚ್ಚಳಕ್ಕಾಗಿ


Team Udayavani, Jan 9, 2019, 8:35 PM IST

guruva-9-1.jpg

ಉಡುಪಿ: ವೃದ್ಧಾಪ್ಯ ವೇತನವನ್ನು ರಾಜ್ಯ ಸರಕಾರ 600 ರೂ.ನಿಂದ 1 ಸಾವಿರ ರೂ.ಗೇರಿದೆ. ಆದರೆ ಹೆರ್ಗ ಗ್ರಾಮದ ಸರಳೆಬೆಟ್ಟಿನ ನಿವಾಸಿ ಗುರುವ ನಾಯ್ಕರಿಗೆ ಮಾತ್ರ 600 ರೂ. ಸಂದಾಯವಾಗಿದೆ. ಉಳಿದವರಿಗೆ 1,000 ರೂ. ಪಾವತಿಯಾದರೂ ಗುರುವ ನಾಯ್ಕರ ಬ್ಯಾಂಕ್‌ ಖಾತೆಗೆ 600 ರೂ. ಜಮೆಯಾಗಿದೆ. ಗುರುವ ನಾಯ್ಕರು ಆರ್ಥಿಕವಾಗಿ ಬಡವರಾದರೂ ಆರೋಗ್ಯದಲ್ಲಿ ಸಿರಿವಂತರು. 80ರ ಇಳಿವಯಸ್ಸಿನಲ್ಲಿಯೂ ತೆಂಗಿನ ಕಟ್ಟೆ ಕಟ್ಟುವುದು, ತೆಂಗಿನ ಕಾಯಿ ಒಣಗಿಸುವುದು, ನಡೆದುಕೊಂಡು ಹೋಗುವುದು ಇತ್ಯಾದಿಗಳನ್ನು ಸಲೀಸಾಗಿ ಮಾಡುತ್ತಾರೆ.

ಇವರೀಗ 1 ಸಾವಿರ ರೂ. ಎಂದು ಬರುವುದೆಂದು ಕಾತರದಿಂದ ಕಾಯುತ್ತಿದ್ದಾರೆ. ‘ನಾನು ಕೂಲಿನಾಲಿ ಮಾಡಿ ಬದುಕುವುದು. ಹೆಚ್ಚಳವಾದ ವೃದ್ಧಾಪ್ಯ ವೇತನ ನನಗೂ ಬರಬೇಕು’ ಎನ್ನುತ್ತಾರೆ ಗುರುವ ನಾಯ್ಕ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.