ಹಂಗಳೂರು: ನಿವೇಶನ ರಹಿತರಿಗೆ ಭೂಮಿ ಹಕ್ಕು ಪತ್ರಕ್ಕಾಗಿ ಧರಣಿ
Team Udayavani, Mar 6, 2017, 6:19 PM IST
ಕುಂದಾಪುರ: ಪ್ರತಿ 26 ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆಗೆ ಕಾರಣವಾಗಿರುವ ಇಂದಿನ ಕೃಷಿ ಬಿಕ್ಕಟ್ಟಿಗೆ ಕಳೆದ 25 ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೃಷಿ ನೀತಿಗಳೇ ಕಾರಣ. ರೈತ ಕೃಷಿಕೂಲಿಕಾರರನ್ನು ಹಳ್ಳಿ ಮತ್ತು ಕೃಷಿಯಿಂದ ಆಚೆ ದೂಡಿ, ಕೃಷಿಯನ್ನು ದೇಶಿ – ವಿದೇಶಿ ಕಂಪೆನಿಗಳಿಗೆ ವಹಿಸಿಕೊಡುವ ಉದ್ದೇಶ ಹೊಂದಿದೆ. 1990ರ ದಶಕದಿಂದ ಹಂತ ಹಂತವಾಗಿ ರೈತ ಆಧಾರಿತ ಕೃಷಿಯ ಉತ್ಪಾದನಾ ವೆಚ್ಚವನ್ನು ಗಂಭೀರವಾಗಿ ಹೆಚ್ಚಿಸಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಕೋಣಿ ಹೇಳಿದರು.
ಕೃಷಿ ಆಧಾರಿತ ಸಂಘದ ಹಂಗಳೂರು ಗ್ರಾಮ ಸಮಿತಿ ನೇತೃತ್ವದಲ್ಲಿ ಹಂಗಳೂರು ಗ್ರಾ.ಪಂ. ಕಚೇರಿ ವಠಾರದಲ್ಲಿ ಮನೆ ನಿವೇಶನ ರಹಿತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಯು. ದಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕೃಷಿಕೂಲಿಕಾರರ ಸಂಘದ ಮುಖಂಡರಾದ ರಾಜೀವ ಪಡುಕೋಣೆ, ಪದ್ಮಾವತಿ ಶೆಟ್ಟಿ, ಕುಶಲ, ನಾಗರತ್ನಾ, ವಿಲ್ಸನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MUST WATCH
ಹೊಸ ಸೇರ್ಪಡೆ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ