ಕೋಟ ಕುಟುಂಬ ವರ್ಗದಲ್ಲಿ ಸಂತಸ, ಸಂಭ್ರಮ


Team Udayavani, Aug 21, 2019, 5:50 AM IST

sambrama

ಕೋಟ: ಬಡಕುಟುಂಬದಲ್ಲಿ ಕಷ್ಟದ ದಿನಗಳನ್ನು ಕಂಡು ಬೆಳೆದ ನನ್ನ ಮಗ ಜನರ ಆಶೀರ್ವಾದದಿಂದ ಇಷ್ಟು ದೊಡ್ಡ ಸ್ಥಾನಕ್ಕೇರಿದ್ದಾನೆ. ಇದನ್ನೆಲ್ಲ ನನ್ನ
ಕಣ್ಣಿನಲ್ಲಿ ನೋಡಲಿಕ್ಕೆ ತುಂಬಾ ಸಂತೋಷವಾಗುತ್ತಿದೆ. ಅವನಿಗೆ ಜನರ ಪ್ರೀತಿ, ಆಶೀರ್ವಾದ ಸದಾ ಇದೇ ರೀತಿ ಇರಲಿ.

ಇನ್ನಷ್ಟು ಒಳ್ಳೆಯ ಸೇವೆ ಮಾಡುವಂತಾಗಲಿ ಎಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ 89 ವರ್ಷದ ಲಚ್ಚಿ ಪೂಜಾರಿ¤ ಮಾಧ್ಯಮದವರೊಂದಿಗೆ ಮಗನಿಗೆ ಶುಭ ಹಾರೈಸಿದರು.

ಜ್ವರದಿಂದ ಬಳಲುತ್ತಿದ್ದ ಅವರು ಕೋಟತಟ್ಟಿನಲ್ಲಿರುವ ತನ್ನ ಮನೆಯಲ್ಲಿ
ಮಗಳು ಕಮಲಾ ಹಾಗೂ ಮೊಮ್ಮಗ ರಾಘವೇಂದ್ರ ಪೂಜಾರಿಯೊಂದಿಗೆ ಟಿ.ವಿ.ಯಲ್ಲಿ ಪ್ರಮಾಣವಚನ ವೀಕ್ಷಿಸಿದರು.

ಜನಸೇವೆಯೇ ಅವರ ಸರ್ವಸ್ವ
ರಾತ್ರಿ 12 ಗಂಟೆಗೆ ಆಪ್ತ ಸಹಾಯಕರು ಫೋನ್‌ ಮಾಡಿ, ಯಡಿಯೂರಪ್ಪನವರಿಂದ ಕರೆ ಬಂದಿದೆ ಪೂಜಾರಿಯವರು ಸಚಿವರಾಗ್ತಾರೆ ಎಂದು ತಿಳಿಸಿದರು. ಆಗ ನಮ್ಮ ಸಂತಸಕ್ಕೆ ಪಾರವೇ ಇರಲಿಲ್ಲ. ಅವರಿಗೆ ಜನಸೇವೆ ಎಂದರೆ ತುಂಬಾ ಇಷ್ಟ. ಕುಟುಂಬಕ್ಕಿಂತ ಹೆಚ್ಚು ಸಾಮಾಜಿಕ ಕಾರ್ಯಗಳಲ್ಲೇ ತಲ್ಲೀನರಾಗಿರುತ್ತಾರೆ. ಜತೆಗೆ ನಮ್ಮ ಬಗ್ಗೆ ಕಾಳಜಿವಹಿಸುತ್ತಾರೆ.

ಅವರ ಆಶಯಕ್ಕೆ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಅವರಿಂದ ಹೆಚ್ಚಿನ ಸಾಮಾಜಿಕ ಕಾರ್ಯಗಳು ಕೈಗೂಡಲಿ ಎಂದು ಮಂತ್ರಿಯಾದ ಕುರಿತು ಶ್ರೀನಿವಾಸ ಪೂಜಾರಿಯವರ ಪತ್ನಿ ಶಾಂತಾ ಸಂಸತ ವ್ಯಕ್ತಪಡಿಸಿದರು.

ಶಾಂತಾ ಅವರು ಪತಿಯ ಪ್ರಮಾಣವಚನ ಸಮಯದಲ್ಲಿ ಹತ್ತಿರದ ಕೋಟ ಅಮೃತೇಶ್ವರೀ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು ಮತ್ತು ಮಗಳು ಸ್ವಾತಿ ಹಾಗೂ ಪೂಜಾರಿಯವರ ಸಹೋದರಿ ಅಕ್ಕಯ್ಯ ಪೂಜಾರಿ¤ಯವರೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ರಾತ್ರಿ 11.30ರ ತನಕ ಸಚಿವ ಸ್ಥಾನದ ಕುರಿತು ಸ್ಪಷ್ಟತೆ ಇರಲಿಲ್ಲ. ಹೀಗಾಗಿ ಪೂಜಾರಿಯವರ ಮಗ ಶಶಿಧರ ಹೊರತುಪಡಿಸಿ ಕುಟುಂಬ ವರ್ಗದ ಬೇರೆ ಯಾರೂ ಬೆಂಗಳೂರಿಗೆ ತೆರಳಿರಲಿಲ್ಲ ಹಾಗೂ ಕಾರ್ಯಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಹೋಗಿರಲಿಲ್ಲ.

ಪ್ರಮಾಣ ವಚನದ ಸಂದರ್ಭ ಪೂಜಾರಿಯವರು ಪ್ರಸ್ತುತ ನೆಲೆಸಿರುವ ಕೋಟದ ಮನೆಯಲ್ಲಿ ಕೇಬಲ್‌ ಸಮಸ್ಯೆಯಿಂದಾಗಿ ಮನೆಯವರಿಗೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಸ್ವಲ್ಪ ಸಮಸ್ಯೆಯಾಯಿತು. ಅನಂತರ ಮೊಬೈಲ್‌ ಫೋನ್‌ನಲ್ಲಿ ಕಾರ್ಯಕ್ರಮವನ್ನು ವೀಕ್ಷಿಸಿದರು.

ಯುವ ಜನರಿಗೆ ಪೂರಕವಾದ ಕೆಲಸ ಮಾಡಲಿ
ತಂದೆಯವರು ಎರಡನೇ ಬಾರಿ ಸಚಿವರಾಗುತ್ತಿರುವುದು ಸಂತೋಷ ತಂದಿದೆ. ಅವರು ಮನೆಯಲ್ಲಿ ನಮ್ಮೆಲ್ಲರ ಜತೆ ಸ್ನೇಹಿತರಂತೆ ಬೆರೆಯುತ್ತಾರೆ. ಸದಾ ಜನರ ಒಡನಾಟದಲ್ಲಿರುವುದರಿಂದ ಈ ಹುದ್ದೆ ನಿಭಾಯಿಸುವುದು ಅವರಿಗೆ ಕಷ್ಟವಲ್ಲ. ಅದೇ ರೀತಿ ಈ ಬಾರಿ ಯುವಜನರಿಗೆ ಅನುಕೂಲವಾಗುವಂತಹ ಒಂದಷ್ಟು ಕೆಲಸಗಳನ್ನು ಮಾಡಲಿ ಎನ್ನುವುದು ನನ್ನ ಆಶಯ.
– ಸ್ವಾತಿ (ಪೂಜಾರಿಯವರ ಮಗಳು)

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.