ಸಾಸ್ತಾನ ಟೋಲ್‌ಗೇಟ್‌ನಲ್ಲಿ ಕಿರುಕುಳ: ಆರೋಪ


Team Udayavani, May 2, 2017, 3:00 PM IST

sastan.jpg

ಕೋಟ: ಸಾಸ್ತಾನ ಗುಂಡ್ಮಿಯ ಟೋಲ್‌ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೂ ಶುಲ್ಕ ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿದ್ದು, ರವಿವಾರ ಸಂಜೆ ಸಾಮಾಜಿಕ ಕಾರ್ಯಕರ್ತೆ ಮಹಿಳೆಯೋರ್ವರ ಜತೆ ಟೋಲ್‌ನ ಸಿಬಂದಿ ಅನುಚಿತವಾಗಿ ವರ್ತಿಸಿದ ಕುರಿತು ಕೋಟ ಪೊಲೀಸ್‌ ಠಾಣೆಗೆ ದೂರು ನೀಡಿಲಾಗಿದೆ.

ಮಂಗಳೂರಿನ ಸುರತ್ಕಲ್‌ನ ನಿವಾಸಿ ಸಮಾಜ ಸೇವಕಿ ಸಜನಿ ಅವರು ಕೆಲಸದ ನಿಮಿತ್ತ ತನ್ನ ಸದಸ್ಯರ ಜತೆ ಕೋಟಕ್ಕೆ ಆಗಮಿಸಿ, ಕೆ.ಎ.20 ನೋಂದಣಿಯ ವಾಹನದಲ್ಲಿ ಹಿಂದಿರುಗುವಾಗ ಸಾಸ್ತಾನ ಟೋಲ್‌ಗೇಟ್‌ನಲ್ಲಿ ಸಿಬಂದಿ ಟೋಲ್‌ ನೀಡುವಂತೆ ಕೇಳಿದ್ದು, ಆಗ ಸಜನಿ ಅವರು ಕೆ.ಎ.20 ನೋಂದಣಿಯ ವಾಹನಗಳಿಗೆ ಕಾಮಗಾರಿ ಪೂರ್ಣಗೊಳ್ಳುವ ತನಕ ಶುಲ್ಕ ಸಂಗ್ರಹಿಸಬಾರದು ಎಂದು ಬೆಂಗಳೂರಿನಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ನಿರ್ಣಯವಾದರೂ ಯಾಕೆ ಈ ವಾಹನಗಳಿಗೆ ಶುಲ್ಕ ಸಂಗ್ರಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದರಿಂದ ಕುಪಿತರಾದ ಟೋಲ್‌ ಸಿಬಂದಿ ಬಶೀರ್‌ ಎನ್ನುವಾತ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಮುಂದಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ಗೆ ಒತ್ತಾಯ
ದೂರು ಸ್ವೀಕರಿಸಿದ ಕೋಟ ಪೊಲೀಸ್‌ ಠಾಣಾಧಿಕಾರಿಗಳು, ಪ್ರಕರಣ 504, 506 ಕಾಲಂ ಅಡಿಯಲ್ಲಿ ಬರುವುದರಿಂದ ಎಫ್‌ಐಆರ್‌ ದಾಖಲಿಸಲು ನ್ಯಾಯಾಧೀಶರ ಅನುಮತಿ ಬೇಕು. ಆದ್ದರಿಂದ ನ್ಯಾಯಾಲಯಕ್ಕೆ ತೆರಳುವಂತೆ ಸಲಹೆ ನೀಡಿ ವಾಪಸು ಕಳುಹಿಸಿದ್ದಾರೆ ಎನ್ನಲಾಗಿದೆ. ಎಫ್‌ಐಆರ್‌ ದಾಖಲಿಸದಿರುವುದನ್ನು ಖಂಡಿಸಿದ ರಾಷ್ಟ್ರೀಯ ಹೆದ್ದಾರಿ ಜಾಗೃತ ಸಮಿತಿಯ ಸದಸ್ಯರು ಸೋಮವಾರ ನೊಂದ ಮಹಿಳೆಯೊಂದಿಗೆ ಕೋಟ ಠಾಣೆಗೆ ಆಗಮಿಸಿದ್ದಾರೆ. ಈ ಸಂದರ್ಭ ಠಾಣಾಧಿಕಾರಿ ಇರಲಿಲ್ಲ. ಅನಂತರ ಬ್ರಹ್ಮಾವರ ವೃತ್ತ ನಿರೀಕ್ಷಕರ ಕಚೇರಿಗೆ ತೆರಳಿದ ಸಮಿತಿಯ ಸದಸ್ಯರು ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಕೊಳ್ಳುವಂತೆ ವಿನಂತಿಸಿದ್ದಾರೆ. ಮನವಿ ಆಲಿಸಿದ ವೃತ್ತ ನಿರೀಕ್ಷಕರು ಎಫ್‌ಐಆರ್‌ ದಾಖಲಿಸಿಕೊÙಳುವಂತೆ ಕೋಟ ಠಾಣಾಧಿಕಾರಿಗೆ ಸಲಹೆ ನೀಡಿದ್ದಾರೆ ಎಂದು ಹೆದ್ದಾರಿ ಜಾಗೃತ ಸಮಿತಿ ಸದಸ್ಯರು ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.