ಕಷ್ಟ-ಕಾರ್ಪಣ್ಯಗಳನ್ನು ಮೆಟ್ಟಿನಿಂತರೆ ಗೌರವ


Team Udayavani, Mar 29, 2018, 8:45 AM IST

2703kde4.jpg

ಕುಂದಾಪುರ: ಕಲ್ಲೊಂದು ಹಲವು ಪೆಟ್ಟುಗಳನ್ನು ತಿಂದು ಹೇಗೆ ಶಿಲೆಯಾಗಿ ಪೂಜಿಸಲ್ಪಡುತ್ತದೋ ಹಾಗೆಯೇ ನಾವು ಕೂಡ ಜೀವನದಲ್ಲಿ ಎದುರಾಗುವ ಕಷ್ಟ- ಕಾರ್ಪಣ್ಯಗಳನ್ನು ಮೆಟ್ಟಿ ನಿಂತಾಗ ಗೌರವ ಸಿಗುತ್ತದೆ ಎಂದು ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಹೇಳಿದರು. 

ಅವರು ಮಂಗಳವಾರ ಚಿಕ್ಕಮ್ಮನ ಸಾಲು ರಸ್ತೆಯಲ್ಲಿರುವ ನೂತನ ಶಿಲಾಮಯಗೊಂಡ ಶ್ರೀ ಚಿಕ್ಕಮ್ಮ ದೇವಿ, ಸಪರಿವಾರ ದೇವಸ್ಥಾನದ ಲೋಕಾರ್ಪಣೆ, ಸಹಸ್ರ ಕಲಶ ಸಹಿತ ಬ್ರಹ್ಮಕಲಶ, ಚಂಡಿಕಾ ಯಾಗದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚಿಸಿದರು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಭಾರತದ ಅಯೋಧ್ಯೆಯ ಯೋಗಿರಾಜ್‌ ಮಹಂತ್‌ ಕೇಶವ್‌ ದಾಸಜಿ ಮಹಾರಾಜ್‌, ಪಂಚ್‌ ತೇರಾಭಾಯಿ ಅಖಾಡ ಅಯೋಧ್ಯಾ, ಹನುಮಾನ್‌ ದಾಸ್‌ಜಿ ಸಹಿತ ಅನೇಕ ಸಾಧುಗಳು, ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಎಚ್‌.ವಿ. ನರಸಿಂಹಮೂರ್ತಿ, ಬ್ರಹ್ಮಕಲಶೋತ್ಸವ ವಿಧಿ-ವಿಧಾನಗಳ ನೇತೃತ್ವ ವಹಿಸಿದ್ದ ಬ್ರಹ್ಮಶ್ರೀ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ದೇವಸ್ಥಾನದ ಆಡಳಿಯ ಮಂಡಳಿಯ ಅಧ್ಯಕ್ಷ ಭಾಸ್ಕರ ಎಸ್‌. ಪುತ್ರನ್‌ ಮತ್ತಿತರರು ಉಪಸ್ಥಿತರಿದ್ದರು. 

ಧಾರ್ಮಿಕ ಸಭೆಗೂ ಮುನ್ನ ಬೆಳಗ್ಗೆ ಚಂಡಿಕಾಯಾಗ, ಬ್ರಹ್ಮಕಲಶಾಭಿಷೇಕ ಸಹಿತ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಮಧ್ಯಾಹ್ನ ಮಹಾಪೂಜೆ, ಮಹಾ ಮಂತ್ರಾಕ್ಷತೆ ನೀಡಲಾಯಿತು. ಸಂಜೆ ಮಾಗದೇವರ ಸನ್ನಿಧಾನದಲ್ಲಿ ಹಾಲಿಟ್ಟು ಸೇವೆ, ನಾಗಸಂದರ್ಶನ, ಪ್ರಸಾದ ವಿತರಣೆ, ವಾರ್ಷಿಕ ಗೆಂಡಸೇವೆ ನಡೆಯಿತು. ಸುರೇಂದ್ರ ಸಂಗಮ್‌ ಸ್ವಾಗತಿಸಿ, ಪತ್ರಕರ್ತ ಕೆ.ಸಿ. ರಾಜೇಶ್‌ ನಿರೂಪಿಸಿದರು.

ಸೇವಾಕರ್ತರಿಗೆ ಸಮ್ಮಾನ
ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರಮಿಸಿದ ಚಂದು ಪೂಜಾರಿ¤ ಹಾಗೂ ಸುಭಾಷ್‌ ಪೂಜಾರಿ ಸಂಗಮ್‌ ಕುಟುಂಬಸ್ಥರು, ಶಿವರಾಮ ಪುತ್ರನ್‌, ರೋಹನ್‌ ಕೋತ್ರಾ, ಗರ್ಭ ಗುಡಿಯ ವಾಸ್ತು ವಿನ್ಯಾಸಗೊಳಿಸಿದ ಸುಬ್ರಹ್ಮಣ್ಯ ಭಟ್‌, ನಾಗಸಾಧುಗಳನ್ನು ಕರೆತರುವಲ್ಲಿ ಶ್ರಮಿಸಿದ ಹರೀಶ್‌ ತೋಳಾರ್‌ ಅವರನ್ನು ಸಮ್ಮಾನಿಸಲಾಯಿತು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.