1,000 ಗಿಡ ನೆಡುವ ಇರಾದೆ ಈತನಿಗೆ…


Team Udayavani, Jul 10, 2017, 3:45 AM IST

ronan-lewis.jpg

ಉಡುಪಿ: ಗಿಡಮರಗಳ ನಾಶದಿಂದ ಪರಿಸರ ಅಸಮ ತೋಲನಗೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಗಿಡ ನೆಡುವವರು ಎಷ್ಟು ಮಂದಿ? ತಮ್ಮದೇ ಜಾಗದಲ್ಲಿ ನೆಡುವವರಿಲ್ಲದಿರುವಾಗ, ಗಿಡ ನೆಡುವುದು ಕೇವಲ ಪ್ರಚಾರಕ್ಕಾಗಿ ಎಂಬ ಈ ಕಾಲದಲ್ಲಿ ಈ ಪೋರ ರಸ್ತೆ ಬದಿ ಗಿಡ ನೆಡುವುದಲ್ಲದೆ ನೀರು, ಗೊಬ್ಬರವನ್ನೂ ಹಾಕಿ ಅದು ಬದುಕಿ ಉಳಿಯುವಂತೆ ನೋಡುತ್ತಾನೆ. 

ಬ್ರಹ್ಮಗಿರಿಯ ರೋನನ್‌ ಲುವಿಸ್‌ ಹೋದ ವರ್ಷ 463 ಸಸ್ಯಗಳನ್ನು ರಸ್ತೆ ಬದಿ ನೆಟ್ಟರೆ ಈ ವರ್ಷ 173 ಸಸ್ಯಗಳನ್ನು ನೆಟ್ಟಿದ್ದಾನೆ. ಕನ್ನರ್ಪಾಡಿ ಸೈಂಟ್‌ ಮೇರೀಸ್‌ ಶಾಲೆಯಲ್ಲಿ ಐದನೆಯ ತರಗತಿ ಓದುತ್ತಿರುವ ಒಂಬತ್ತು ವರ್ಷದ ಈತ ಬೆಳಗ್ಗೆ 4.30 ಗಂಟೆಗೆ ಎದ್ದು ಬೇಸಗೆಯಲ್ಲಿ ನೀರು ಹಾಕುತ್ತಾನೆ. ಇದಕ್ಕಾಗಿ ತಂದೆ ರೋಶನ್‌ ಲುವಿಸ್‌ ಒಂದು ಟ್ಯಾಂಕ್‌ ತರಿಸಿದ್ದಾರೆ. 

ಜೀಪಿನಲ್ಲಿ ಟ್ಯಾಂಕ್‌ ಏರಿಸಿಕೊಂಡು ನೀರು ಎರೆಯುತ್ತಾನೆ. ಸ್ವಲ್ಪ ಸುಫ‌ಲ, ಯೂರಿಯ ಗೊಬ್ಬರವನ್ನು ಹಾಕುತ್ತಾನೆ. ಕಲ್ಯಾಣಪುರದಲ್ಲಿರುವ ತಮ್ಮ ಜಾಗದಲ್ಲಿ ಬಿದ್ದ ಸೆಗಣಿಯನ್ನು ಸಂಗ್ರಹಿಸಿ ಅದನ್ನು ಗಿಡಗಳಿಗೆ ಹಾಕುವ ವ್ಯವಸ್ಥೆಯನ್ನು ತಂದೆ ರೂಪಿಸಿದ್ದಾರೆ. ಈ ಸಸ್ಯಗಳನ್ನು ಅರಣ್ಯ ಇಲಾಖೆಯ ಅಧಿಕಾರಿ ಕ್ಲಿಫ‌ರ್ಡ್‌ ಲೋಬೋ ಕೊಟ್ಟು ಸಹಕರಿಸಿರುವುದಲ್ಲದೆ ನೆಟ್ಟ ಗಿಡವನ್ನು ಪರಿಶೀಲನೆ ನಡೆಸಿದ್ದಾರೆ. ಮುಂದಿನ ವರ್ಷ 1,000 ಗಿಡಗಳನ್ನು ನೆಡಬೇಕೆಂದಿದ್ದೇವೆ. ನೆಟ್ಟ ಗಿಡಕ್ಕೆ ಬೇಲಿಯನ್ನು ರಚಿಸಿ ಗಿಡಗಳನ್ನು ರಕ್ಷಿಸುತ್ತೇವೆ ಎನ್ನುತ್ತಾರೆ ತಂದೆ ರೋಶನ್‌ ಲುವಿಸ್‌. ರೋನನ್‌ ಮಾದರಿಯನ್ನು ಇತರರು ಪಾಲಿಸಿದರೆ ಊರಿಗೆ ಊರೇ ನಂದನವನವಾಗುತ್ತದೆ. 

ರೋನನ್‌ ಈಜು, ಕಲಿಕೆ, ಚಿತ್ರಕಲೆ, ಸೈಕ್ಲಿಂಗ್‌, ಸಂಗೀತದಲ್ಲಿ ಎತ್ತಿದ ಕೈ. ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿಕೊಳ್ಳುವ ಈತ ಬೆಳಗ್ಗೆದ್ದು ಬಲು ದೂರ ತಂದೆಯೊಂದಿಗೆ ಸೈಕ್ಲಿಂಗ್‌ ಹೋಗುತ್ತಾನೆ. 

ಎಲ್ಲಿಯೇ ಸಂಗೀತ ಸ್ಪರ್ಧೆ ಇರಲಿ ಅಲ್ಲಿ ಹಾಜರಿದ್ದು ಬಹುಮಾನ ಗಿಟ್ಟಿಸಿಕೊಳ್ಳುತ್ತಾನೆ. ಚೆಸ್‌, ಸ್ಕೇಟಿಂಗ್‌ನಲ್ಲಿಯೂ ಈತ ಮುಂದೆ. 

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.