ಕಾರ್ಕಳ: ಆಲಿಕಲ್ಲು ಸಹಿತ ಗಾಳಿ ಮಳೆಗೆ ಹಲವೆಡೆ ಹಾನಿ


Team Udayavani, Apr 12, 2020, 7:00 PM IST

ಕಾರ್ಕಳ: ಆಲಿಕಲ್ಲು ಸಹಿತ ಗಾಳಿ ಮಳೆಗೆ ಹಲವೆಡೆ ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ರವಿವಾರ ಗುಡುಗು, ಗಾಳಿ, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಮಧ್ಯಾಹ್ನ 2:45ರ ವೇಳೆ ಗುಡುಗು ಮಳೆ ಪ್ರಾರಂಭವಾಗಿ ಸುಮಾರು 3:15ರ ತನಕ ಸುರಿಯಿತು. ಕಾರ್ಕಳ ನಗರ, ಕುಕ್ಕುಂದೂರು, ಸಾಣೂರು, ಬಜಗೋಳಿ, ದುರ್ಗ, ಜೋಡುರಸ್ತೆ, ಜೋಡುಕಟ್ಟೆ, ಇರ್ವತ್ತೂರು ಭಾಗದಲ್ಲಿ ಅಧಿಕ ಮಳೆಯಾಗಿದೆ.

ವಿದ್ಯುತ್‌ ಕಂಬಕ್ಕೆ ಹಾನಿ
ಬೈಲೂರು ಭಾಗದಲ್ಲಿ ಬೀಸಿದ ಭಾರಿ ಗಾಳಿಗೆ ಸುಮಾರು 15 ವಿದ್ಯುತ್‌ ಕಂಬ ಹಾನಿಗೀಡಾಗಿದೆ. ಇದೇ ಪರಿಸರದ ಸುಮಾರು 10 ಮನೆಗಳಿಗೆ ಮರದ ಕೊಂಬೆ ಬಿದ್ದಿದೆ. ನಿಟ್ಟೆ, ಎರ್ಲಪ್ಪಾಡಿ, ಕೆರ್ವಾಶೆ, ಹೊಸ್ಮಾರು, ಬಜಗೋಳಿ ಭಾಗದಲ್ಲೂ ವಿದ್ಯುತ್‌ ತಂತಿಗೆ ಮರದ ಕೊಂಬೆ ಬಿದ್ದಿರುವ ಘಟನೆ ನಡೆದಿದೆ.

ಎರ್ಲಪ್ಪಾಡಿ ಗ್ರಾಮದ ರಾಧಾ, ಹಿರ್ಗಾನ ಗ್ರಾಮದ ಜಯಂತಿ, ಕುಕ್ಕುಂದೂರು ಗ್ರಾಮದ ಜಯಂತಿ, ಕಲ್ಯಾ ಗ್ರಾಮದ ಸುಮಿತಾ ಸಫ‌ಲಿಗ, ನೀರೆ ಗ್ರಾಮದ ಶಶಿಧರ ಪೂಜಾರಿ, ಹೆರ್ಮುಂಡೆ ಗ್ರಾಮದ ಸುನಂದ ಪೂಜಾರಿ ಎಂಬವರ ಮನೆಯ ಶೀಟ್‌ ಹಾನಿಗೀಡಾಗಿದೆ.

ಪುರಸಭಾ ವ್ಯಾಪ್ತಿಯ ತೆಳ್ಳಾರು 17ನೇ ಅಡ್ಡರಸ್ತೆ ಸಂಜೀವ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್‌ ಪರಿಕರಗಳು ಹಾನಿಗೀಡಾಗಿದೆ.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.