ಭಾರತ್ ನಗರ: ಮನೆಯ ಗೋಡೆ ಕುಸಿದು ಲಕ್ಷಾಂತರ ರೂ. ಹಾನಿ
Team Udayavani, Jul 20, 2019, 9:24 PM IST
ಕಾಪು: ಕಾಪು ಪುರಸಭೆ ವ್ಯಾಪ್ತಿಯ ಉಳಿಯಾರಗೋಳಿ ಭಾರತ್ ನಗರ ಪಾಪಮ್ಮಎಂಬವರ ಮನೆಯ ಗೋಡೆ ಕುಸಿತ, ಮನೆಗೆ ಸಂಪೂರ್ಣ ಹಾನಿಯಾಗಿದೆ.
ಪಾಪಮ್ಮ, ಮಕ್ಕಳಾದ ಸುಬ್ರಹ್ಮಣ್ಯ ಮತ್ತು ಹರೀಶ್ ಮಲಗಿದ್ದ ವೇಳೆ ಘಟನೆ ಸಂಭವಿಸಿದೆ.
ಪೊಲಿಯೋ ಪೀಡಿತ ಸುಬ್ರಹ್ಮಣ್ಯ ಅವರು ಗೋಡೆ ಕುಸಿತದ ವೇಳೆ ಅದೇ ಕೋಣೆಯಲ್ಲಿ ಮಲಗಿದ್ದು, ಪವಾಢಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಾಪು ಗ್ರಾಮ ಕರಣಿಕ ಅರುಣ್ ಕುಮಾರ್ , ಪುರಸಭಾ ಸದಸ್ಯೆ ಗುಲಾಬಿ ಪಾಲನ್ ಅವರು ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ