ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ


Team Udayavani, May 19, 2022, 10:34 AM IST

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

ಶಿರ್ವ: ಇಲ್ಲಿನ ಮುಖ್ಯರಸ್ತೆಯ ಸಂತ ಮೇರಿ ಪ.ಪೂ. ಕಾಲೇಜು ಬಳಿ ಭಾರೀ ಗಾತ್ರದ ಮರವೊಂದು ಹೈಟೆನ್ಶನ್‌ ತಂತಿಯ ಮೇಲಿನಿಂದ ರಸ್ತೆಗೆ ಬಿದ್ದು ದ್ವಿಚಕ್ರ ವಾಹನ ಸವಾರರೋರ್ವರು ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಬೆಳ್ಮಣ್‌ ನ ರಮೇಶ್‌ ಗಾಯಗೊಂಡವರು. ಸಹಸವಾರ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬೆಳ್ಮಣ್‌ ನಿಂದ ಸಹೋದರರಿಬ್ಬರು ಕೆಲಸಕ್ಕೆಂದು ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಭಾರೀ ಗಾತ್ರದ ಮರವೊಂದು ಹೈಟೆನ್ಶನ್‌ ತಂತಿಯ ಮೇಲೆ ಬಿದ್ದು ರಸ್ತೆಗೆ ಉರುಳಿ ಬಿದ್ದಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಗೂ ಹಾನಿಯಾಗಿದ್ದು, ಇತರೆ ಮೂರು ವಿದ್ಯುತ್‌ ಕಂಬಗಳು ವಾಲಿ ನಿಂತಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಸ್ವಲ್ಪದರ‌ಲ್ಲಿಯೇ ತಪ್ಪಿದೆ.

ಗಾಯಗೊಂಡವರನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶಿರ್ವ: ತಂದೆ -ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಹೈಟೆಕ್‌ ಬಸ್ ನಿಲ್ದಾಣ ನಿರ್ಮಿಸಿದ ಮಕ್ಕಳು

ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಶಿರ್ವ ಗ್ರಾ. ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ನೇತೃತ್ವದಲ್ಲಿ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಟಾಪ್ ನ್ಯೂಸ್

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

10-charmadi

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

9–chincholi

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

Dr. TMA Pai Convention Centre; 3 ದಿನಗಳ “ಬಿಗ್‌ ಬ್ರ್ಯಾಂಡ್ಸ್‌ ಎಕ್ಸ್‌ಪೋಗೆ’ ಚಾಲನೆ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.