ಧಾರಾಕಾರ ಮಳೆ: ಹಲವೆಡೆ ಬಸ್‌ ಸಂಚಾರ ಸ್ತಬ್ದ

ಮಾಹಿತಿ ಇಲ್ಲದೆ ಪ್ರಯಾಣಿಕರ ಪರದಾಟ

Team Udayavani, Aug 11, 2019, 5:58 AM IST

UD

ಉಡುಪಿ: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ, ಬೆಂಗಳೂರು, ಮೈಸೂರು ಭಾಗಗಳಿಗೆ ಹೋಗುವ 40 ಬಸ್‌ಗಳು ಕೆಸ್ಸಾರ್ಟಿಸಿ ಡಿಪೋದಲ್ಲಿ ನಿಲುಗಡೆಯಾಗಿವೆ.

ಸದ್ಯಕ್ಕೆ ಬೆಂಗಳೂರಿಗೆ
ಒಂದೇ ಮಾರ್ಗ
ಬೆಂಗಳೂರಿಗೆ ತೆರಳುವ ನಾಲ್ಕೂ ಮಾರ್ಗಗಳು ಬಂದ್‌ ಆಗಿದ್ದು, ಸದ್ಯಕ್ಕೆ ಕೊಲ್ಲೂರು – ಹೊಸನಗರ, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತಲುಪು ವಂತಹ ಒಂದೇ ಆಯ್ಕೆಯಿದೆ. ಉಳಿದಂತೆ ಯಲ್ಲಾಪುರ, ಚಾರ್ಮಾಡಿ, ಮೈಸೂರು, ವಿಜಯಪುರ, ಜಮಖಂಡಿ, ಹುಬ್ಬಳ್ಳಿ, ಧಾರವಾಡ ಮಾರ್ಗಗಳು ಸಂಪೂರ್ಣ ಬಂದ್‌ ಆಗಿದ್ದು, ಪ್ರಯಾಣ ಕಷ್ಟಕರವಾಗಿದೆ.

ಟಿಕೆಟ್‌ ಹಣ ರೀಫ‌ಂಡ್‌
ಈಗಾಗಲೇ ಮುಂಗಡ ಟಿಕೆಟ್‌
ಕಾದಿರಿಸಿರುವವರು ಬಸ್‌ ಸಂಚಾರ ಸ್ಥಗಿತದಿಂದ ತೊಂದರೆಗೊಳಗಾಗಿ ದ್ದಾರೆ. ಅವರಿಗೆ ಟಿಕೆಟ್‌ ಹಣವನ್ನು ಮರಳಿಸುವುದಾಗಿ ಕೆಎಸ್ಸಾರ್ಟಿಸಿ ತಿಳಿಸಿದೆ.

ಈ ಪ್ರಕ್ರಿಯೆ ಒಂದೆರಡು ದಿನ ವಿಳಂಬವಾಗಬಹುದು. ಆದರೆ ಟಿಕೆಟ್‌ ಹಣದಲ್ಲಿ ಕಡಿತ ಮಾಡಲಾಗುವುದಿಲ್ಲ ಎಂದು ತಿಳಿಸಿದೆ.

ಇರುವ ಬಸ್‌ಗಳೂ ವಿಳಂಬ
ಸದ್ಯಕ್ಕೆ ಓಡಾಟ ನಡೆಸುತ್ತಿರುವ ಬಸ್‌ಗಳ ಸಮಯದಲ್ಲೂ ವ್ಯತ್ಯಯ ವಾಗಿದೆ. ನಿಗದಿತ ಸಮಯಕ್ಕೆ ತಲುಪ ಲಾಗುತ್ತಿಲ್ಲ. ಪ್ರಯಾಣಿಕರು ಪದೇ ಪದೇ ಬಸ್‌ ಸಮಯ ಕೇಳುತ್ತಿದ್ದಾರೆ ಎನ್ನುತ್ತಾರೆ ಕೆಎಸ್ಸಾರ್ಟಿಸಿ ಬಸ್ಸು ನಿರ್ವಾಹಕರು.

ಮಳೆ ಬಂದು ರಸ್ತೆ ಬಂದ್‌ ಆದರೆ ಅರ್ಧದಲ್ಲಿ ಸಂಚಾರ ಮೊಟಕುಗೊಳಿ ಸಬೇಕಾಗುತ್ತದೆ. ಹಿಂದಿರುಗಿ ಬಂದರೂ ನಮ್ಮ ವೇಳಾಪಟ್ಟಿ ಬದಲಾಗುತ್ತದೆ ಎನ್ನುತ್ತಾರೆ ಉಡುಪಿ-ಹುಬ್ಬಳ್ಳಿ ಬಸ್‌ ನಿರ್ವಾಹಕ ಹನುಮಂತ.

ಬೆಂಗಳೂರಿನಿಂದ ಬಂದಿದ್ದೇವೆ
ಮಂಗಳೂರಿನಲ್ಲಿ ಸಂದರ್ಶನಕ್ಕೆಂದು ಬಂದಿದ್ದೇವೆ. ಉಡುಪಿಯಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದು, ಶುಕ್ರವಾರವೇ ಕೆಲಸಕ್ಕೆ ಹಾಜರಾಗಬೇಕಿತ್ತು. ಮೊನ್ನೆ ಟಿಕೆಟ್‌ ಸಿಗಲಿಲ್ಲ. ಇವತ್ತು ರಸ್ತೆಯೇ ಬಂದ್‌ ಆಗಿದೆ.
-ಶೀತಲ್‌ ಶೆಟ್ಟಿ, ಪ್ರಯಾಣಿಕರು

ಅರ್ಧದಾರಿ ಪಯಣ
ರಸ್ತೆ ದುರಸ್ತಿಯಿದ್ದರೂ ಕೆಲವು ಪ್ರಯಾಣಿಕರು ಸಹಕರಿಸುತ್ತಿಲ್ಲ. ಈ ಕಾರಣಕ್ಕಾಗಿ ನಾವು ಬಸ್‌ ಸಂಚಾರವನ್ನೇ ಸ್ಥಗಿತಗೊಳಿಸಿದ್ದೇವೆ. ಅರ್ಧ ದಾರಿವರೆಗೆ ಹೋಗಿ ವಿನಾ ಕಾರಣ ಹಿಂತಿರುಗಬೇಕಾಗುತ್ತದೆ. ನಿಲ್ದಾಣದಲ್ಲಿರುವ ಪ್ರಯಾಣಿಕರೂ ಪದೇ ಪದೇ ಬಹ್‌ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ರಸ್ತೆ ದುರಸ್ತಿಯಾಗದ ವಿನಾ ಸಂಚಾರ ಕಷ್ಟಕರ.
-ರುದ್ರೇಶ್‌, ಬಸ್ಸು ನಿರ್ವಾಹಕರು

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.