ಕಂಬದಕೋಣೆ: ಸುಂಟರಗಾಳಿಗೆ ಮನೆ, ಕೊಟ್ಟಿಗೆಗೆ ಹಾನಿ
Team Udayavani, Aug 4, 2019, 4:56 PM IST
ಉಪ್ಪುಂದ: ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಂಟರ ಗಾಳಿ ಬೀಸಿ ತೆಂಕಬೆಟ್ಟು ಕಡೆಮನೆ ಅಣ್ಣಪ್ಪ ಬಳೆಗಾರ ಎಂಬುವವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.
ರಾತ್ರಿ ಹೊತ್ತು ದಿಢೀರನೆ ಬೀಸಿದ ಸುಂಟರಗಾಳಿಯಿಂದಾಗಿ ಮರ ಬಿದ್ದಿದ್ದು, ಈ ವೇಳೆ ಮನೆಯ ಗೋಡೆ ಬಿರುಕು ಬಿಟ್ಟಿದೆ. ಮನೆಯ ಮೇಲ್ಛಾವಣಿಗೂ ಹಾನಿಯಾಗಿದೆ.
ಕೊಟ್ಟಿಗೆಗೆ ಹಾನಿ
ಸುಂಟರಗಾಳಿಯ ಆರ್ಭಟಕ್ಕೆ ಹಸುಗಳ ಕೊಟ್ಟಿಗೆಯೂ ಕುಸಿದಿದೆ. ಆರ್ಥಿಕವಾಗಿ ತೀರಾ ಹಿಂದುಳಿದ ಈ ಕುಟುಂಬದ ಮನೆ ಹಾಗೂ ಕೊಟ್ಟಿಗೆಗೆ ಹಾನಿಗೀಡಾದ್ದರಿಂದ ಜಿಲ್ಲಾಡಳಿತ ಸಮರ್ಪಕ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ