ಹೆಬ್ರಿ -ಕುಚ್ಚೂರು ರಸ್ತೆ: ಅವೈಜ್ಞಾನಿಕ ಹಂಪ್ ತೆರವು
Team Udayavani, Jul 26, 2019, 5:33 AM IST
ಹೆಬ್ರಿ: ಹೆಬ್ರಿ ಪೇಟೆಯಿಂದ ಕುಚ್ಚೂರು ಮಾರ್ಗದಲ್ಲಿ ಪ್ರಮುಖ ರಸ್ತೆಯ ಆರಂಭದಲ್ಲಿ ಅಳವಡಿಸಲಾದ ಅವೈಜ್ಞಾನಿಕ ಹಂಪ್ನ್ನು ಜು. 23ರಂದು ಜಿ.ಪಂ. ಎಂಜಿನಿಯರ್ ಸದಾನಂದ ನಾಯಕ್ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.
ಹಂಪ್ನಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆ ಯಾಗುತ್ತಿರುವ ಬಗ್ಗೆ ವರದಿಯನ್ನು ಪತ್ರಿಕೆ ಜು. 9ರಂದು ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿರುವ ಜಿ.ಪಂ. ಎಂಜಿನಿಯರ್ ಅವರು ಕೂಡಲೇ ತೆರವುಗೊಳಿಸಿ ಸ್ವಲ್ಪ ಮುಂದೆ ಅಳವಡಿಸುವುದಾಗಿ ತಿಳಿಸಿದ್ದರು. ಅದರಂತೆ ಈಗ ಹಂಪ್ನ್ನು ತೆರವುಗೊಳಿಸಿದ್ದು ಮಳೆ ಕಡಿಮೆಯಾದ ಅನಂತರ ಬೇರೆ ಹಂಪ್ನ್ನು ಅಳವಡಿಸುವುದಾಗಿ ತಿಳಿಸಿದ್ದಾರೆ.
ಸಾರ್ವಜನಿಕರ ಅಭಿಪ್ರಾಯ ಪಡೆದು ಹಂಪ್ ಅಳವಡಿಕೆ
ಸಮಸ್ಯೆಯ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸಿ ಜಿ.ಪಂ. ಎಂಜಿನಿಯರ್ ಅವರಿಗೆ ಪತ್ರಬರೆಯಲಾಗಿದೆ. ಅದರಂತೆ ಅವರು ಹಂಪ್ನ್ನು ತೆರವುಗೊಳಿಸಿದ್ದು ಮುಂದೆ ಹಂಪ್ ಅಳವಡಿಸುವಾಗ ಸಾರ್ವಜನಿಕರ ಅಭಿಪ್ರಾಯ ಪಡೆದು, ಜಿ.ಪಂ.ನೊಂದಿಗೆ ಚರ್ಚಿಸಿ ಅಳವಡಿಸಲಾಗುವುದು ಎಂದು ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಎಚ್.ಕೆ. ಸುಧಾಕರ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ