ಹೆಬ್ರಿ: ಗಾಳಿ ಸಹಿತ ಮಳೆ


Team Udayavani, Jul 10, 2019, 5:58 AM IST

hebri

ಹೆಬ್ರಿ: ಹೆಬ್ರಿ ಸುತ್ತಮುತ್ತ ಜು.9ರಂದು ಬೆಳಗ್ಗೆಯಿಂದಲೇ ಗಾಳಿ ಸಹಿತಿ ಉತ್ತಮವಾಗಿ ಮಳೆಯಾಗಿದ್ದು ಕೆಲವೆಡೆ ಹಾನಿ ಸಂಭವಿಸಿದ್ದು ಸುಮಾರು 15ಕ್ಕೂ ಮಿಕ್ಕಿ ವಿದ್ಯುತ್‌ ಕಂಬಗಳು ಧರೆಗುರುಳಿವೆ

ಕುಚ್ಚಾರು ಗ್ರಾ.ಪಂ. ವ್ಯಾಪ್ತಿಯ ಬೇಳಂಜೆ ಸುತ್ತಮುತ್ತ ಪರಿಸರದಲ್ಲಿ ಮಳೆಯೊಂದಿಗೆ ಭಾರೀ ಪ್ರಮಾಣದ ಗಾಳಿ ಬೀಸಿದ್ದು ಅಡಿಕೆ ಮರಗಳು ಧರೆಗುರುಳಿವೆ. ಕೆಲವು ಕಡೆ ಗಾಳಿ ರಭಸಕ್ಕೆ ಅಡಿಕೆಮರಗಳು ತುಂಡಾಗಿ ನೇತಾಡುತ್ತಿದ್ದು ಬಾಳಿ ಗಿಡಗಳೂ ಧರೆಗುರುಳಿ ಅಪಾರ ಹಾನಿಯಾಗಿದೆ.

ಕೆಲವು ಕಡೆ ಗಾಳಿಯಿಂದ ಮರಗಳು ಬಿದ್ದವೆ. ಕುಚ್ಚಾರು ನಾಗೇಶ್‌ ನಾಯ್ಕ ಹಾಗೂ ಶ್ರಿಕಾಂತ ಅವರ ಮನೆಯ ಅಡಿಕೆ ತೋಟಗಳಲ್ಲಿ ಗಾಳಿಗೆ ಮರಗಳು ಬಿದ್ದಿದ್ದು ಹಾನಿಯಾಗಿದೆ. ಕುಚ್ಚಾರು ಗ್ರಾಮದ ಕಮಲ ಶೆಟ್ಟಿ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.

ವಿದ್ಯುತ್‌ ಕಂಬಗಳಿಗೆ ಹಾನಿ

ಬೆಳಗ್ಗೆ ಯಿಂದ ಬೀಸಿದ ಗಾಳಿ ಮಳೆಗೆ ಹೆಬ್ರಿ ಮೆಸ್ಕಾಂ ವ್ಯಾಪ್ತಿಯ ನಾಡ್ಪಾಲು ಗ್ರಾಮದಲ್ಲಿ 9 ವಿದ್ಯುತ್‌ ಕಂಬಗಳು, ಮುದ್ರಾಡಿ ಕಬ್ಬಿನಾಲೆ ವ್ಯಾಪ್ತಿಯಲ್ಲಿ 6 ಕಂಬಗಳು ಸೇರಿದಂತೆ 15ಕಂಬಗಳು ಧರೆಗುರುಳಿದ್ದು ಲಕ್ಷಾಂತ ರೂ.ನಷ್ಟವಾಗಿದೆ. ಬೇಳಂಜೆ ಸುತ್ತಮುತ್ತ ಮರಗಳು ಕಂಬ ಹಾಗೂ ತಂತಿಗಳ ಮೇಲೆ ಬಿದ್ದು ಹಾನಿಯಾಗಿದ್ದು ಈ ಭಾಗದಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ. ಕಾಸನಮಕ್ಕಿ ಹತ್ರಬೈಲು ಬಳಿ ವಿದ್ಯುತ್‌ ಕಂಬದ ಮೇಲೆ ಮರಬಿದ್ದು ತಂತಿಗಳು ತುಂಡಾಗಿದ್ದು ಹೆಬ್ರಿ ಮೆಸ್ಕಾಂ ಶಾಖಾಧಿಕಾರಿ ಲಕ್ಷ್ಮೀಶ ನಾಯ್ಕ ಅವರ ನೇತೃತ್ವದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಹೆಬ್ರಿ ಸುತ್ತಮುತ್ತಲಿನ ಪ್ರದೇಶಗಳಾದ ಸಂತಕಟ್ಟೆ,ಪಾಡಿಗಾರ, ಪೆರ್ಡೂರು, ಹಿರಿಯಡಕ ಮೊದಲಾದ ಪ್ರದೇಶಗಳಲ್ಲೂ ವಿದ್ಯುತ್‌ ಕಂಬಗಳು ಹಾನಿಗೀಡಾಗಿವೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.