ಕಾರೇಬೈಲು ಮುರ್ಡಿ ಪ್ರದೇಶದಲ್ಲಿ ಹೆಬ್ಬಾವು


Team Udayavani, Sep 10, 2019, 5:59 AM IST

0909KDLM9PH

ಸಿದ್ದಾಪುರ:ಕಾರೇಬೈಲು ಬಸ್‌ ಸ್ಟ್ಯಾಂಡ್‌ ಸಮೀಪ ಮುರ್ಡಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಹೆಬ್ಬಾವು ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಆತಂಕಗೊಳ್ಳುತ್ತಿದ್ದಾರೆ.

ಮುರ್ಡಿ ಎಂಬಲ್ಲಿ ಸುಂದರ ದೇವಾಡಿಗ ಮತ್ತು ಮನೆಯವರು ರಾತ್ರಿ ವೇಳೇ ಸೋಣಿ ಆರತಿಗೆ ದೇವಸ್ಥಾನಕ್ಕೆ ಹೋಗುವಾಗ ಮನೆಯ ಹಟ್ಟಿ ಹಿಂದೆ ಮೊಬೆ„ಲ್‌ ಬೆಳಕಲ್ಲಿ ಹೆಬ್ಬಾವು ನೋಡಿದರು. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.ಕಾರೇಬೈಲು,

ಕಾರೇಬೈಲು ರಿಕ್ಷಾ ಚಾಲಕರಾದ ಕೃಷ್ಣ ಮೂರ್ತಿ, ವಿಜಯ ದೇವಾಡಿಗ, ರವಿ ಶೆಟ್ಟಿ ಅವರು 15 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಚೀಲಕ್ಕೆ ತುಂಬಿ ರಕ್ಷಿತಾರಣ್ಯಕ್ಕೆ ಬಿಟ್ಟು ಬಂದರು. ಅರಣ್ಯ ಇಲಾಖಾ ವನಪಾಲಕ ಹರೀಶ್‌, ವನರಕ್ಷಕ ಗುರು, ವನ ವೀಕ್ಷಕ ಶಿವಣ್ಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾರೇಬೈಲು ವಠಾರದಲ್ಲಿ
ಹೆಬ್ಬಾವು ಹೆಚ್ಚು
ವಾರಾಹಿ ಬಲದಂಡೆ ಕಾಲುವೆ ಕಾರೇಬೈಲು ಸಮೀಪ ಹಾದು ಹೋಗಿದ್ದು, ಕಾರೇಬೈಲಿನಲ್ಲಿ ಕಾಲುವೆ ಎಸ್ಕೇಪ್‌ ಗೇಟ್‌ ನಿಂದ ನೀರು ಹೊರ ಧುಮುಕುತ್ತಿದೆ. ಇದರಿಂದ ಬೇರೆ ಪ್ರದೇಶದ ಕಾಲುವೆಗೆ ಬಿದ್ದ ಹೆಬ್ಬಾವುಗಳು ಇಲ್ಲಿ ಮನೆಗಳಿಗೆ ನುಗ್ಗುತ್ತವೆ ಎಂದು ಸ್ಥಳೀಯರ ಅಭಿಪ್ರಾಯ.

ಸ್ವಲ್ಪ ದಿನಗಳ ಹಿಂದೆ ಚಿಟ್ಟೆ ರಾಜಗೋಪಾಲ್‌ ಹೆಗ್ಡೆ ಅವರ ಗದ್ದೆಯಲ್ಲಿ ಹೆಬ್ಬಾವು ಜಿಂಕೆಯನ್ನು ಹಿಡಿದುಕೊಂಡಿತ್ತು. ಒಂದು ವಾರದ ಹಿಂದೆ ಕಾರೆಬೈಲು ಅಕ್ಷಯ ಸ್ಟಾರ್‌ ಮಾಲಕ ಜನಾರ್ದನ ಮಿತ್ಯಂತ ಇವರ ಹಟ್ಟಿಗೆ ರಾತ್ರಿ ಕರುವಿಗೆ ಕುಣಿಕೆ ಹಾಕಲು ಪ್ರಯತ್ನ ಪಟ್ಟಾಗ ದನ ಬೊಬ್ಬೆ ಹೊಡೆದು ಮನೆಯವರು ಹೆಬ್ಬಾವು ಓಡಿಸಿದ್ದರು.

ಹೆಬ್ಬಾವು ಹಾವಳಿಯಿಂದ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದು, ಸೂಕ್ತ ಪರಿಹಾರಕ್ಕೆ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.