ಕಾರು ಸುಟ್ಟು ಹಾಕಿ ವ್ಯಕ್ತಿಯ ಕೊಲೆ ಪ್ರಕರಣ: ಹಣದಾಸೆಗೆ ಕೊಲೆ ಕೃತ್ಯಕ್ಕೆ ಸಹಕರಿಸಿದರೇ?

ಹೇನ್‌ಬೇರು

Team Udayavani, Jul 18, 2022, 6:35 AM IST

ಕಾರು ಸುಟ್ಟು ಹಾಕಿ ವ್ಯಕ್ತಿಯ ಕೊಲೆ ಪ್ರಕರಣ: ಹಣದಾಸೆಗೆ ಕೊಲೆ ಕೃತ್ಯಕ್ಕೆ ಸಹಕರಿಸಿದರೇ?

ಕುಂದಾಪುರ/ಬೈಂದೂರು: ಒತ್ತಿನೆಣೆ ಸಮೀಪದ ಹೇನ್‌ ಬೇರಿನ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಜೀವಂತವಾಗಿ ಕಾರ್ಕಳದ ಆನಂದ ದೇವಾಡಿಗ (60) ಅವರನ್ನು ಸುಟ್ಟು ಹಾಕಿದ ಪ್ರಕಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸಂಗತಿಗಳು ಹೊರಬರುತ್ತಿವೆ. ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಬಂಧಿತ ಸಹೋದರರಾಗಿರುವ ಸತೀಶ್‌ ಹಾಗೂ ನಿತಿನ್‌ ಹಣದಾಸೆಗಾಗಿ ಸಹಕರಿಸಿದರೇ ಎನ್ನುವ ಅನುಮಾನ ಹುಟ್ಟಿಕೊಂಡಿದೆ.

ಪ್ರಮುಖ ಆರೋಪಿ ಸದಾನಂದ ಶೇರೆಗಾರ್‌ ಹೆಣೆದ ಕೊಲೆ ಯೋಜನೆ ಪ್ರಕಾರ ಆತ ಕಾರಿನಲ್ಲಿ ಸಾವನ್ನಪ್ಪಿದ್ದು, ಅದಾದ ಬಳಿಕ ಆತನ ಹೆಸರಲ್ಲಿರುವ ಎಲ್‌ಐಸಿ ವಿಮೆ ಮೂಲಕ ಸಿಗುವ ಹಣವನ್ನು ಸದಾನಂದ, ಶಿಲ್ಪಾ ಜತೆಗೆ ಈ ಕೃತ್ಯಕ್ಕೆ ಸಹಕರಿಸಿದ ನಿತಿನ್‌ ಹಾಗೂ ಸತೀಶ್‌ ಹಂಚಿಕೊಳ್ಳಲು ನಿರ್ಧರಿಸಿದ್ದರು ಎನ್ನುವುದು ಮೂಲಗಳಿಂದ ತಿಳಿದುಬಂದಿದೆ.

ಈ ಯೋಜನೆಯು ಮಲಯಾಳಿ “ಕುರುಪ್‌’ ಸಿನೆಮಾದಂತೆಯೇ ರೂಪುಗೊಂಡಂತಿದೆ. ಹಣದಾಸೆಗಾಗಿಯೇ ಅವರು ಈ ಕೃತ್ಯಕ್ಕೆ ಸಹಕರಿಸಿದ್ದರು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ದಿನಕ್ಕೊಂದು ರೋಚಕ ಸಂಗತಿಗಳು ಹೊರ ಬರುತ್ತಿದ್ದು, ಪೊಲೀಸ್‌ ತನಿಖೆಯಿಂದಷ್ಟೇ ಸತ್ಯಾಂಶ ಹೊರಬಹುದು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.