ದಕ್ಷಿಣ ಕನ್ನಡ ಲಾಕ್ ಡೌನ್ ಆದೇಶದಲ್ಲೂ ವಾಹನಗಳ ಸುಗಮ ಸಂಚಾರ; ಆರೋಗ್ಯ ಅಧಿಕಾರಿಗಳು ವಿಳಂಬ
Team Udayavani, Mar 23, 2020, 9:28 AM IST
ಪಡುಬಿದ್ರಿ: ಮಂಗಳೂರಿನಲ್ಲಿ ರವಿವಾರ ಒಂದು ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಆದೇಶವಿದ್ದರೂ ಉಡುಪಿ- ದಕ್ಷಿಣ ಕನ್ನಡ ಗಡಿ ಭಾಗದ ಹೆಜಮಾಡಿಯಲ್ಲಿ ವಾಹನಗಳ ಸಂಚಾರ ಸುಗಮವಾಗಿರುವುದು ಕಂಡು ಬಂದಿದೆ.
ಲಾಕ್ ಡೌನ್ ಆದೇಶದ ಮೇರೆಗೆ ಇಂದು ಮುಂಜಾನೆ ಹೆಜಮಾಡಿ ಟೋಲ್ ಗೇಟ್ ವಯಾ ದಕ್ಷಿಣ ಕನ್ನಡ ಜಿಲ್ಲೆಗೆ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ವಾಹನ ಜಂಗುಳಿ ಜಾಸ್ತಿಯಾದ ಹಿನ್ನಲೆಯಲ್ಲಿ ಈ ನಿರ್ಬಂಧವನ್ನು ಸಡಿಲಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಲಾಯಿತು.
ಬಾರದ ಆರೋಗ್ಯ ಅಧಿಕಾರಿಗಳು
ಉಡುಪಿ ಜಿಲ್ಲೆಗೆ ಪ್ರವೇಶಿಸುವ ವಾಹನ ಪ್ರಯಾಣಿಕರನ್ನು ಆರೋಗ್ಯ ತಪಾಸಣೆ ಮಾಡಬೇಕಿದೆ. ಆದರೆ ತಪಾಸಣೆ ಮಾಡಬೇಕಾದ ಅಧಿಕಾರಿಗಳು ಬೆಳಗ್ಗೆ 9.30ರ ತನಕವೂ ಸ್ಥಳಕ್ಕೆ ಆಗಮಿಸಿಲ್ಲ. ಎಲ್ಲಾ ಗೂಡ್ಸ್, ಖಾಸಗಿ ವಾಹನಗಳ ಸವಾರರು ತಪಾಸಣೆ ಇಲ್ಲದೆ ದಕ್ಷಿಣ ಕನ್ನಡದಿಂದ ಉಡುಪಿಗೆ ಪ್ರವೇಶಿಸುತ್ತಿದ್ದಾರೆ.
ನಿಯಮ ಮೀರಿ ಬಂದ ಬಸ್ ವಾಪಾಸ್
ದಕ್ಷಿಣ ಕನ್ನಡ ಜಿಲ್ಲೆಗೆ ಬಸ್ ಸಂಚಾರವನ್ನು ನಿಷೇಧಿಸಲಾಗಿದ್ದರೂ ನಿಯಮ ಮೀರಿ ಬಂದ ಖಾಸಗಿ ಬಸ್ ಒಂದನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ತಡೆದು ವಾಪಾಸ್ಸು ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ