ಹೆಜಮಾಡಿ: ಅಪಾಯ ಆಹ್ವಾನಿಸುವ ರಸ್ತೆ ಹೊಂಡಕ್ಕೆ ಮುಕ್ತಿ ಎಂದು? 


Team Udayavani, Apr 14, 2018, 7:00 AM IST

1304ra1e.jpg

ಪಡುಬಿದ್ರಿ: ಹೆಜಮಾಡಿಯ ಹಳೇ ಎಂಬಿಸಿ ರಸ್ತೆ ಗುಡ್ಡೆ ಅಂಗಡಿ ಪ್ರದೇಶದಲ್ಲಿ ನವಯುಗ ಟೋಲ್‌ ಗೇಟ್‌ ಬಳಿಕ ಹೆದ್ದಾರಿ ಸೇರುವಲ್ಲಿ ಬೃಹದಾಕಾರದ ಹೊಂಡವೊಂದು ಬಾಯ್ದೆರೆದಿದೆ. ಇಲ್ಲಿ ಅನೇಕ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಗಾಯಗೊಳ್ಳಲು ಕಾರಣವಾಗಿದೆ.  

ವರ್ಷದ ಹಿಂದೆ ಟೋಲ್‌ ಸೋರಿಕೆ ತಡೆಗಟ್ಟಲು, ನವಯುಗ ಕಂಪನಿ ಇದೇ ಹಳೆ ಎಂಬಿಸಿ ರಸ್ತೆಯಲ್ಲಿ ಇನ್ನೊಂದು ಟೋಲ್‌ ನಿರ್ಮಾಣಕ್ಕೆ ಮುಂದಾಗಿತ್ತು. ಜಿಲ್ಲಾಡಳಿತದ ಗಮನಕ್ಕೆ ತಾರದೇ ಈ ಕೆಲಸವನ್ನು ಅದು ಮಾಡಿದ್ದು, ಪರಿಣಾಮ ಸಾರ್ವಜನಿಕರು ತೀವ್ರ ಪ್ರತಿರೋಧ ಒಡ್ಡಿದ್ದರು. ಬಳಿಕ ಅದನ್ನು ಕಂಪನಿ ಕೈಬಿಟ್ಟಿತ್ತು. 

ಟೋಲ್‌ ನಿರ್ಮಾಣದ ಸಂದರ್ಭ ಜೆಸಿಬಿಯಲ್ಲಿ ಮಾಡಿದ್ದ ಕೆಲವೊಂದು ಹೊಂಡಗಳನ್ನು ಕಂಪನಿ ಮುಚ್ಚಿದ್ದರೂ, ಈಗ ಸಮಸೆ‌Âಯಾಗಿರುವ ಹೊಂಡವನ್ನು ಹಾಗೆಯೇ ಬಿಡಲಾಗಿತ್ತು.  ಈಗ ಹೆದ್ದಾರಿಯಿಂದ ಒಳನುಗ್ಗಿ ಬರುವ ಘನವಾಹನಗಳ ಭರಾಟೆಯಲ್ಲಿ ದ್ವಿಚಕ್ರವಾಹನ ಸವಾರರು ಅರಿವಿಲ್ಲದೇ ಹೊಂಡಕ್ಕೆ ಬೀಳುವಂತಾಗಿದೆ.  ಈಗೀಗ ಹೆದ್ದಾರಿಯಿಂದ ಒಳ ನುಗ್ಗಿ ಬರುವ ಘನ ವಾಹನಗಳ ಭರಾಟೆಯಲ್ಲಿ  ದ್ವಿಚಕ್ರ ಸವಾರರು ಅರಿವಿಲ್ಲದೇ ಹೊಂಡಕ್ಕೆ ಬೀಳುವಂತಾಗಿದೆ.  ರಸ್ತೆ ಹೊಂಡದ ಬಗ್ಗೆ ಹೆಜಮಾಡಿ ಗ್ರಾ,ಪಂ ಪಿಡಿಒ ಮೂಲಕ ಲೋಕೋಪಯೋಗಿ ಇಲಾಖೆಗೆ ಗಮನಸೆಳೆಯಲಾಗಿದೆ.
  
ಸಾರ್ವಜನಿಕರ ಜೀವಹಾನಿಯಾಗುವ ಮೊದಲು ಈ ಕುರಿತಾಗಿ ಲೋಕೋಪಯೋಗಿ ಇಲಾಖೆ  ಶೀಘ್ರ ಗುಂಡಿ ಮುಚ್ಚಬೇಕು. ಅಥವಾ ನವಯುಗ ಕಂಪನಿಯಿಂದಲೇ ಇದನ್ನು ಮುಚ್ಚುವ ಕೆಲಸ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.  

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.