ಹೆಮ್ಮಾಡಿ: ಒಂಟಿ ಮಹಿಳೆ ಸಾವಿಗೆ ಬಡ್ಡಿ ವ್ಯವಹಾರ ಕಾರಣವಾಯಿತೇ?


Team Udayavani, Mar 5, 2019, 6:43 AM IST

nisha-jame.jpg

ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‌ಬೈಲೂರು ಗ್ರಾಮದ ಹರೇಗೋಡಿನ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಮಹಿಳೆ ಜೀವಕ್ಕೆ ಬಡ್ಡಿ ವ್ಯವಹಾರವೇ ಕುತ್ತು ತಂದಿತೇ ಎನ್ನುವ ಶಂಕೆ  ವ್ಯಕ್ತವಾಗಿದೆ. 

ಸುಳೆ ನಾವುಡರ ಅಂಗಡಿಯ ಹತ್ತಿರದ ಕ್ರಾಸ್‌ ಬಳಿಯ ಮನೆಯೊಂದರಲ್ಲಿ ಒಂಟಿಯಾಗಿದ್ದ ಗುಲಾಬಿ ಮೊಗವೀರ (55) ಅವರು ಮಾ. 1ರಂದು  ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. 

ಮಹಿಳೆ ಮೃತಪಟ್ಟ ಹೆಮ್ಮಾಡಿಯ ಮನೆಗೆ ರವಿವಾರ ಸಂಜೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌  ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕುಂದಾಪುರ ಡಿವೈಎಸ್ಪಿ ಬಿ.ಪಿ. ದಿನೇಶ್‌ ಕುಮಾರ್‌, ವೃತ್ತ ನಿರೀಕ್ಷಕ ಮಂಜಪ್ಪ,  ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ  ಜತೆಗಿದ್ದರು. ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕುಂದಾಪುರ ಭಾಗಕ್ಕೆ ಮೊದಲ ಬಾರಿಗೆ ಆಗಮಿಸಿದ ನಿಶಾ ಜೇಮ್ಸ್‌ ಅವರು ಕೊಲ್ಲೂರು, ಬೈಂದೂರು, ಗಂಗೊಳ್ಳಿ, ಕುಂದಾಪುರ ಠಾಣೆಗಳಿಗೆ ಭೇಟಿ ನೀಡಿದ್ದಾರೆ.

ಮಹಿಳೆ ಧರಿಸುತ್ತಿದ್ದ ಚಿನ್ನಾಭರಣ ನಾಪತ್ತೆಯಾಗಿರುವ ಕಾರಣ ಸ್ಥಳೀಯರು  ಸಾವಿನಲ್ಲಿ ಅನುಮಾನ ವ್ಯಕ್ತ ಪಡಿಸಿದ್ದರಿಂದ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಮನೆಯೊಳಗೆ ಸಿಗರೇಟಿನ ಬೂದಿ ಬಿದ್ದಿರುವುದನ್ನು ಕೂಡ ಸ್ಥಳೀಯರು ಗಮನಿಸಿದ್ದಾರೆ.  ಗುಲಾಬಿಯ ಕುತ್ತಿಗೆಯಲ್ಲಿ ಗಾಯಗಳಿದ್ದವು ಎನ್ನಲಾಗಿದೆ.  ಇವೆಲ್ಲ ಕೊಲೆ ಸಾಧ್ಯತೆಯನ್ನು  ಹೆಚ್ಚಿಸುತ್ತಿದೆ. 

ಎಲ್ಲ ಆಯಾಮದಲ್ಲೂ ತನಿಖೆ
ಮಹಿಳೆ ಬಡ್ಡಿ ವ್ಯವಹಾರ ನಡೆಸುತ್ತಿದ್ದುದು ದೃಢಪಟ್ಟಿದೆ. ಅದೇ ವಿಷಯ ಸಾವಿಗೆ ಕಾರಣವಾಯಿತೇ ಎನ್ನುವ ಆಯಾಮದಲ್ಲೂ ತನಿಖೆ ನಡೆಸಿದ್ದೇವೆ. ಸಮೀಪದ ಗೇರು ಬೀಜ ಕಾರ್ಖಾನೆಯಲ್ಲಿದ್ದ ಹುಡುಗರನ್ನು ಹಾಗೂ ಮಹಿಳೆ ಮನೆಗೆ ಬರುತ್ತಿದ್ದ ಪರಿಚಯಸ್ಥರನ್ನು ಕೂಡ ವಿಚಾರಿಸಿದ್ದೇವೆ. ಈವರೆಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ. ಮರಣೋತ್ತರ ವರದಿ ಮಾ.5ರಂದು ಕೈ ಸೇರುವ ಸಾಧ್ಯತೆಯಿದ್ದು, ಆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಬಿ.ಪಿ. ದಿನೇಶ್‌ ಕುಮಾರ್‌, ಡಿವೈಎಸ್‌ಪಿ ಕುಂದಾಪುರ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.